AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನಮ್ಮ ಅಭ್ಯರ್ಥಿಯೇ ಮೇಯರ್: ಯುಟಿ ಖಾದರ್, ಜಗದೀಶ್ ಶೆಟ್ಟರ್ ವಿಶ್ವಾಸ!

Kalaburagi: ನಾವು 80 ಶಾಸಕರಿದ್ರೂ 30 ಸ್ಥಾನದ ಜೆಡಿಎಸ್​ಗೆ ಈ ಮೊದಲು ಸಿಎಂ ಸ್ಥಾನ ನೀಡಿದ್ದೆವು. 30 ಸ್ಥಾನದ ಜೆಡಿಎಸ್​ಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೆವು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಮ್ಮ ಅಭ್ಯರ್ಥಿಯೇ ಮೇಯರ್: ಯುಟಿ ಖಾದರ್, ಜಗದೀಶ್ ಶೆಟ್ಟರ್ ವಿಶ್ವಾಸ!
ಜಗದೀಶ್ ಶೆಟ್ಟರ್, ಯುಟಿ ಖಾದರ್
TV9 Web
| Edited By: |

Updated on: Sep 12, 2021 | 10:18 PM

Share

ಮಂಗಳೂರು: ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರವಾಗಿ ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯೇ ಮೇಯರ್ ಆಗುವ ವಿಶ್ವಾಸವಿದೆ. ಜನಸಾಮಾನ್ಯರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಕೊಟ್ಟಿದ್ದಾರೆ. ಸಿದ್ಧಾಂತದ ಪ್ರಕಾರ ಜೆಡಿಎಸ್​ನವರು ಕಾಂಗ್ರೆಸ್ ಬೆಂಬಲಿಸಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರೆಯಲು ಸಾಧ್ಯವಿಲ್ಲ. ಜೆಡಿಎಸ್​ನವರು ಅದನ್ನು ಮರೀತಾರೆ ಅಂತಾನೂ ಹೇಳೋಕೆ ಸಾಧ್ಯವಿಲ್ಲ. ನಾವು 80 ಶಾಸಕರಿದ್ರೂ 30 ಸ್ಥಾನದ ಜೆಡಿಎಸ್​ಗೆ ಈ ಮೊದಲು ಸಿಎಂ ಸ್ಥಾನ ನೀಡಿದ್ದೆವು. 30 ಸ್ಥಾನದ ಜೆಡಿಎಸ್​ಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೆವು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆ ಸಂದರ್ಭದಲ್ಲೂ ಹೆಚ್.ಡಿ. ದೇವೇಗೌಡಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಉಪಕಾರ ಖಂಡಿತವಾಗಿಯೂ ಜೆಡಿಎಸ್ ಮರೆಯಲ್ಲ. ಉಪಕಾರ ಮಾಡಿದವರನ್ನು ಮರೆಯಲ್ಲ ಎಂಬ ವಿಶ್ವಾಸವಿದೆ. ಕಲಬುರಗಿಯಲ್ಲಿ ಜೆಡಿಎಸ್​​ ನಮ್ಮನ್ನ ಬೆಂಬಲಿಸುವ ವಿಶ್ವಾಸ ಇದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮೇಯರ್, ಉಪಮೇಯರ್ ನಾವೇ ಆಗ್ತೇವೆ: ಜಗದೀಶ್ ಶೆಟ್ಟರ್ ಇತ್ತ ಬೆಳಗಾವಿಯಲ್ಲಿ ಮೇಯರ್​, ಉಪಮೇಯರ್​ ನಾವೇ ಆಗ್ತೇವೆ. ಜನರು ಈ ಬಾರಿಯೂ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಜೆಡಿಎಸ್ ಬೆಂಬಲಕ್ಕೆ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿಯೂ ಮೇಯರ್, ಉಪಮೇಯರ್ ನಾವೇ ಆಗುತ್ತೇವೆ ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬರಲು ಹಣದ ಆಫರ್ ಕೊಟ್ಟಿರಲಿಲ್ಲ: ಯುಟರ್ನ್ ಹೊಡೆದ ಶ್ರೀಮಂತ ಪಾಟೀಲ್

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ಗೆ ಬಿಜೆಪಿಗಿಂತ ಹೆಚ್ಚು ಮತ, ಆದರೆ ಗೆದ್ದ ಅಭ್ಯರ್ಥಿಗಳಲ್ಲಿ ಅವರ ಸಂಖ್ಯೆ ಹೆಚ್ಚು: ಡಿಕೆ ಶಿವಕುಮಾರ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್