AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಟ್ವೀಟಾಸ್ತ್ರ! ಬಿಜೆಪಿಗೆ ಜೆಡಿಎಸ್ ಘಟಕ ತಿರುಗೇಟು

ಮಾಜಿ ಮುಖ್ಯಮಂತ್ರಿಗಳು ಎತ್ತಿದ್ದು ವೈಯಕ್ತಿಕ ವಿಷಯಗಳನ್ನಲ್ಲ. ಆದರೆ ಬಿಜೆಪಿ ಅವರ ವೈಯಕ್ತಿಕ ವಿಚಾರಗಳಲ್ಲಿ ಮೂಗು ತೂರಿಸಿದೆ.

ಮುಂದುವರಿದ ಟ್ವೀಟಾಸ್ತ್ರ! ಬಿಜೆಪಿಗೆ ಜೆಡಿಎಸ್ ಘಟಕ ತಿರುಗೇಟು
ಬಿಜೆಪಿ ಮತ್ತು ಜೆಡಿಎಸ್ ಚಿಹ್ನೆ
TV9 Web
| Edited By: sandhya thejappa|

Updated on:Oct 20, 2021 | 5:56 PM

Share

ಬೆಂಗಳೂರು: ಜಿಡಿಎಸ್ ಮತ್ತು ಬಿಜೆಪಿ ನಡುವಿನ ಟ್ವೀಟ್ ಸಮರ ಮುಂದುವರಿದಿದೆ. ಟ್ವೀಟ್ ಮೂಲಕ ಬಿಜೆಪಿಗೆ ಜೆಡಿಎಸ್ ಘಟಕ ತಿರುಗೇಟು ನೀಡಿದೆ. ಆರ್​ಎಸ್​ಎಸ್​ ಎನ್ನುವುದು ಅಧಿಕೃತ ಸಂಸ್ಥೆಯೇ? ಅದು ಎಲ್ಲಿ? ಯಾವಾಗ ನೋಂದಣಿ ಆಗಿದೆ? ಅದರ ಅಧಿಕೃತ ಕಚೇರಿ ಎಲ್ಲಿದೆ? ಅದರ ಕೆಲಸ ಸಮಾಜ ಸೇವೆಯೋ ಅಥವಾ ರಾಜಕೀಯವೋ? ಅಥವಾ ಹಣ ಮಾಡುವುದೋ? ಅಂತ ಜೆಡಿಎಸ್ ಘಟಕ ಪ್ರಶ್ನಿಸಿದೆ.

ಗುರುದಕ್ಷಿಣೆ ಸೇರಿ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ದೇಶ-ವಿದೇಶಗಳಿಂದ ಕೋಟ್ಯಂತರ ರೂ. ದೇಣಿಗೆ ಬರುತ್ತಿದೆ. ಅದಕ್ಕೆ ಸಂಘ ಲೆಕ್ಕ ಕೊಟ್ಟಿದ್ಯಾ? ತನ್ನ ವಹಿವಾಟಿನ ಬಗ್ಗೆ ಬ್ಯಾಲೆನ್ಸ್ಶೀಟ್ ಇಟ್ಟುಕೊಂಡಿದ್ಯಾ? ಅದನ್ನು ಪರಿಶೀಲನೆ ಮಾಡಿದ ಲೆಕ್ಕಪರಿಶೋಧಕರು ಯಾರು? ಶಾಲೆಗಳಲ್ಲಿ ಬಾಲ ಸ್ವಯಂಸೇವಕರ ಬ್ರೈನ್ ವಾಶ್ ಸುಳ್ಳೇ? ಶಿಕ್ಷಣದ ನೆಪದಲ್ಲಿ ಮತಾಂಧತೆಯ ವಿಷಪ್ರಾಶನ ಪೊಳ್ಳಾ? ಸಂಘದ ಶಾಖೆಗಳಲ್ಲಿ ತ್ರಿಶೂಲ, ಖಡ್ಗಗಳನ್ನಿಡುವುದು ಅಕ್ರಮ. ಇದಕ್ಕೆ ಪರವಾನಗಿ ಪಡೆಯಲಾಗಿದೆಯಾ? ಇಂಥ ಹಲವು ಪ್ರಶ್ನೆಗಳನ್ನು ಕುಮಾರಸ್ವಾಮಿ ಕೇಳಿದ್ದರು. ಇದಕ್ಕೆ ಉತ್ತರಿಸುವ ಎದೆಗಾರಿಕೆ ಯಾಕೆ ಬಿಜೆಪಿ ತೋರಲಿಲ್ಲ ಅಂತ ಜೆಡಿಎಸ್ ಟ್ವೀಟ್ ಮೂಲಕ ಕೇಳಿದೆ.

ಮಾಜಿ ಮುಖ್ಯಮಂತ್ರಿಗಳು ಎತ್ತಿದ್ದು ವೈಯಕ್ತಿಕ ವಿಷಯಗಳನ್ನಲ್ಲ. ಆದರೆ ಬಿಜೆಪಿ ಅವರ ವೈಯಕ್ತಿಕ ವಿಚಾರಗಳಲ್ಲಿ ಮೂಗು ತೂರಿಸಿದೆ. ಸದನದಲ್ಲಿ ಖಾಸಗಿ ಬದುಕಿನ ಬಗ್ಗೆ ಮಾತನಾಡುವ ಎದೆಗಾರಿಕೆ ತೋರಿದ ಕುಮಾರಸ್ವಾಮಿಯವರೆಲ್ಲಿ? ಅದೇ ಸದನದಲ್ಲಿ ನೀಚ ಕೃತ್ಯ ಎಸಗಿದ ಬಿಜೆಪಿ ನಾಯಕರು ಎಲ್ಲಿ? ಎಂದು ಪ್ರಶ್ನಿಸಿದ ರಾಜ್ಯ ಜೆಡಿಎಸ್ ಘಟಕ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಹೇಳಿದೆ.

ಇದನ್ನೂ ಓದಿ

ಪ್ರತಿಷ್ಠಿತ ಆಶಸ್ ಸರಣಿಗೂ ಮುನ್ನ ಕಾಂಗರೂಗಳಿಗೆ ಆಘಾತ; ತಂಡದ ಸ್ಟಾರ್ ಬೌಲರ್​ ಕ್ರಿಕೆಟ್​ಗೆ ವಿದಾಯ

‘ಕೋಟಿಗೊಬ್ಬ 3’ ಸಿನಿಮಾ ಕಲೆಕ್ಷನ್​ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಬಾಲಿವುಡ್​ ನಟ

Published On - 5:52 pm, Wed, 20 October 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್