AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌ ಕಣ್ಣೀರೋತ್ಸವ ಎಂದ ಬಿಜೆಪಿಗೆ ತಿರುಗೇಟು ನೀಡಿದ ಜನತಾದಳ

ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಪೇಜ್ ವ್ಯಂಗ್ಯವಾಡಿದೆ. ಜೊತೆಗೆ ಜೆಡಿಎಸ್‌ ಕಣ್ಣೀರೋತ್ಸವ ಎಂದು ಹ್ಯಾಶ್‌ಟ್ಯಾಗ್​ನ್ನು ಬಳಸಿದೆ.

ಜೆಡಿಎಸ್‌ ಕಣ್ಣೀರೋತ್ಸವ ಎಂದ ಬಿಜೆಪಿಗೆ ತಿರುಗೇಟು ನೀಡಿದ ಜನತಾದಳ
jds Vs Bjp
TV9 Web
| Edited By: |

Updated on:Aug 02, 2022 | 3:06 PM

Share

ಮಂಡ್ಯದ ನಾಗಮಂಗಲದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರ ಆರೋಗ್ಯ ಸ್ಥಿತಿಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಎಚ್. ಡಿ ರೇವಣ್ಣ ಕಣ್ಣೀರು ಹಾಕಿದ್ದರು. ಇದನ್ನು ಬಿಜೆಪಿ  ವ್ಯಂಗ್ಯವಾಗಿ ಟ್ವೀಟ್ ಮಾಡಿದೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಪೇಜ್ ವ್ಯಂಗ್ಯವಾಡಿದೆ. ಜೊತೆಗೆ ಜೆಡಿಎಸ್‌ ಕಣ್ಣೀರೋತ್ಸವ ಎಂದು ಹ್ಯಾಶ್‌ಟ್ಯಾಗ್​ನ್ನು ಬಳಸಿದೆ. ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್‌ ಪಕ್ಷ ಮುಳುಗುವ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಜೆಡಿಎಸ್ ನಾಯಕ ಕಾಲೆಳೆದಿದೆ.

ಈ ಟ್ವೀಟ್​ ಗೆ ತಿರುಗೇಟು ನೀಡಿರುವ ಜನತಾ ದಳ ಟ್ವೀಟ್ ಪೇಜ್, ಅರವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ತಂದೆಯ ವಯೋ ಸಹಜ ಅನಾರೋಗ್ಯ ಕಂಡು ಯಾವುದೇ ಮಕ್ಕಳಿಗೂ ನೋವಾಗದೇ ಇರದು, ಇಂತಹ‌ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಒಂದೆರಡು ಹನಿ ಕಣ್ಣೀರು ಹಾಕಿದ್ದಾರೆ, ಇದರಲ್ಲಿ ವ್ಯಂಗ್ಯ ಮಾಡುವಂತದ್ದೇನೂ ಇಲ್ಲ. ಆದರೆ ಎಲ್ಲದಕ್ಕೂ ವ್ಯಂಗ್ಯ ಮಾಡೋದು ಈ ಮಾನಗೆಟ್ಟ ಬಿಜೆಪಿ (BJP4Karnataka) ಕ್ಕೇ ಹೊಸದೇನೂ ಅಲ್ಲ ಎಂದು ಬರೆದುಕೊಂಡಿದ್ದಾರೆ.

Published On - 3:04 pm, Tue, 2 August 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ