AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಬಾರಿ ದಲಿತರೇ ರಾಜ್ಯದ ಸಿಎಂ ಆಗಬೇಕು: ದಲಿತ ಸಿಎಂ ಕೂಗಿಗೆ ಕರೆಕೊಟ್ಟ ಜೆಡಿಎಸ್ ಶಾಸಕ ಗೌರಿಶಂಕರ್

ಛಲವಾದಿ, ಆದಿ ಜಾಂಬವ ಸಮುದಾಯದಲ್ಲಿ ಒಗ್ಗಟ್ಟಿದ್ದಿದ್ರೆ ಡಾ. ಜಿ. ಪರಮೇಶ್ವರ ಕಳೆದ ಬಾರಿ ಮುಖ್ಯಮಂತ್ರಿ ಆಗುತ್ತಿದ್ರು ಎಂದು ತುಮಕೂರಿನಲ್ಲಿ ನಡೆದ ಛಲವಾದಿ-ಆದಿ ಜಾಂಬವ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಹೇಳಿದ್ದಾರೆ.

ಮುಂದಿನ ಬಾರಿ ದಲಿತರೇ ರಾಜ್ಯದ ಸಿಎಂ ಆಗಬೇಕು: ದಲಿತ ಸಿಎಂ ಕೂಗಿಗೆ ಕರೆಕೊಟ್ಟ ಜೆಡಿಎಸ್ ಶಾಸಕ ಗೌರಿಶಂಕರ್
ಮುಂದಿನ ಬಾರಿ ದಲಿತರೇ ರಾಜ್ಯದ ಸಿಎಂ ಆಗಬೇಕು: ದಲಿತ ಸಿಎಂ ಕೂಗಿಗೆ ಕರೆಕೊಟ್ಟ ಜೆಡಿಎಸ್ ಶಾಸಕ ಗೌರಿಶಂಕರ್
TV9 Web
| Updated By: ಸಾಧು ಶ್ರೀನಾಥ್​|

Updated on:Sep 08, 2021 | 11:49 AM

Share

ತುಮಕೂರು: ಮುಂದಿನ ಬಾರಿ ದಲಿತರೇ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ದಲಿತ ಸಿಎಂ ಕೂಗಿಗೆ ಜೆಡಿಎಸ್​ ಶಾಸಕ ಗೌರಿಶಂಕರ್ ಕರೆಕೊಟ್ಟಿದ್ದಾರೆ. ಯಾವುದೇ ಪಕ್ಷ ಬರಲಿ, ದಲಿತರೇ ಸಿಎಂ ಆಗಬೇಕು. ದಲಿತ ಸಿಎಂ ಹೋರಾಟಕ್ಕೆ ನನ್ನ ಸಹಮತ ಇದೆ. ದಲಿತರು ಒಗ್ಗಟ್ಟಾಗಿ ಈಗಿನಿಂದಲೇ ಬೇಡಿಕೆ ಇಡಬೇಕು ಎಂದಿದ್ದಾರೆ.

ಛಲವಾದಿ, ಆದಿ ಜಾಂಬವ ಸಮುದಾಯದಲ್ಲಿ ಒಗ್ಗಟ್ಟಿದ್ದಿದ್ರೆ ಡಾ. ಜಿ. ಪರಮೇಶ್ವರ ಕಳೆದ ಬಾರಿ ಮುಖ್ಯಮಂತ್ರಿ ಆಗುತ್ತಿದ್ರು. ಡಾ. ಬಿ.ಆರ್. ಅಂಬೇಡ್ಕರ್ ಕನಸು ನನಸಾಗಬೇಕಾದರೆ ರಾಜ್ಯದ್ಲಲಿ ಒಬ್ಬ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ತುಮಕೂರಿನಲ್ಲಿ ನಡೆದ ಛಲವಾದಿ-ಆದಿ ಜಾಂಬವ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ (JDS MLA DC Gowrishankar) ಹೇಳಿದ್ದಾರೆ.

ಇದರಿಂದ ಮತ್ತೆ ದಲಿತ ಸಿಎಂ ಕೂಗಿಗೆ ಪುಷ್ಟಿ ಬಂದಂತಿದೆ. ಅದರಲ್ಲೂ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ಈ ಮಾತು ಹೇಳಿರುವುದು ಸಂಚಲನ ಮೂಡಿಸಿದೆ. ದಲಿತ ಸಿಎಂ ಕೂಗಿಗೆ ನನ್ನ ಸಹಮತ ಇದೆ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಡಾ. ಪರಮೇಶ್ವರ್ ಅಜಾತಶತ್ರು- ಸಚಿವ ಅಶೋಕ್ ಹೊಗಳಿಕೆ; ಅಶೋಕ್‌ಗೂ ಮುಖ್ಯಮಂತ್ರಿ ಆಗುವ ಶಕ್ತಿ ಇದೆ- ಪರಮೇಶ್ವರ್ ಹೇಳಿಕೆ ಇದನ್ನೂ ಓದಿ: ಮಾಜಿ ಗೃಹ ಸಚಿವರಿಗೆ ಹಾರ ಹಾಕಿ ಜನ್ಮದಿನ ಶುಭಾಶಯ ಕೋರಿದ ರೌಡಿ ಶೀಟರ್, ನೆಲಮಂಗಲದ ಕಡೆ ಹೆಜ್ಜೆ ಹಾಕಿದರಾ ಪರಮೇಶ್ವರ್?

(jds mla gowrishankar calls for next cm from karnataka should be dalit)

Published On - 10:52 am, Wed, 8 September 21

ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ