AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಬಾರಿ ದಲಿತರೇ ರಾಜ್ಯದ ಸಿಎಂ ಆಗಬೇಕು: ದಲಿತ ಸಿಎಂ ಕೂಗಿಗೆ ಕರೆಕೊಟ್ಟ ಜೆಡಿಎಸ್ ಶಾಸಕ ಗೌರಿಶಂಕರ್

ಛಲವಾದಿ, ಆದಿ ಜಾಂಬವ ಸಮುದಾಯದಲ್ಲಿ ಒಗ್ಗಟ್ಟಿದ್ದಿದ್ರೆ ಡಾ. ಜಿ. ಪರಮೇಶ್ವರ ಕಳೆದ ಬಾರಿ ಮುಖ್ಯಮಂತ್ರಿ ಆಗುತ್ತಿದ್ರು ಎಂದು ತುಮಕೂರಿನಲ್ಲಿ ನಡೆದ ಛಲವಾದಿ-ಆದಿ ಜಾಂಬವ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಹೇಳಿದ್ದಾರೆ.

ಮುಂದಿನ ಬಾರಿ ದಲಿತರೇ ರಾಜ್ಯದ ಸಿಎಂ ಆಗಬೇಕು: ದಲಿತ ಸಿಎಂ ಕೂಗಿಗೆ ಕರೆಕೊಟ್ಟ ಜೆಡಿಎಸ್ ಶಾಸಕ ಗೌರಿಶಂಕರ್
ಮುಂದಿನ ಬಾರಿ ದಲಿತರೇ ರಾಜ್ಯದ ಸಿಎಂ ಆಗಬೇಕು: ದಲಿತ ಸಿಎಂ ಕೂಗಿಗೆ ಕರೆಕೊಟ್ಟ ಜೆಡಿಎಸ್ ಶಾಸಕ ಗೌರಿಶಂಕರ್
TV9 Web
| Edited By: |

Updated on:Sep 08, 2021 | 11:49 AM

Share

ತುಮಕೂರು: ಮುಂದಿನ ಬಾರಿ ದಲಿತರೇ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ದಲಿತ ಸಿಎಂ ಕೂಗಿಗೆ ಜೆಡಿಎಸ್​ ಶಾಸಕ ಗೌರಿಶಂಕರ್ ಕರೆಕೊಟ್ಟಿದ್ದಾರೆ. ಯಾವುದೇ ಪಕ್ಷ ಬರಲಿ, ದಲಿತರೇ ಸಿಎಂ ಆಗಬೇಕು. ದಲಿತ ಸಿಎಂ ಹೋರಾಟಕ್ಕೆ ನನ್ನ ಸಹಮತ ಇದೆ. ದಲಿತರು ಒಗ್ಗಟ್ಟಾಗಿ ಈಗಿನಿಂದಲೇ ಬೇಡಿಕೆ ಇಡಬೇಕು ಎಂದಿದ್ದಾರೆ.

ಛಲವಾದಿ, ಆದಿ ಜಾಂಬವ ಸಮುದಾಯದಲ್ಲಿ ಒಗ್ಗಟ್ಟಿದ್ದಿದ್ರೆ ಡಾ. ಜಿ. ಪರಮೇಶ್ವರ ಕಳೆದ ಬಾರಿ ಮುಖ್ಯಮಂತ್ರಿ ಆಗುತ್ತಿದ್ರು. ಡಾ. ಬಿ.ಆರ್. ಅಂಬೇಡ್ಕರ್ ಕನಸು ನನಸಾಗಬೇಕಾದರೆ ರಾಜ್ಯದ್ಲಲಿ ಒಬ್ಬ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ತುಮಕೂರಿನಲ್ಲಿ ನಡೆದ ಛಲವಾದಿ-ಆದಿ ಜಾಂಬವ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ (JDS MLA DC Gowrishankar) ಹೇಳಿದ್ದಾರೆ.

ಇದರಿಂದ ಮತ್ತೆ ದಲಿತ ಸಿಎಂ ಕೂಗಿಗೆ ಪುಷ್ಟಿ ಬಂದಂತಿದೆ. ಅದರಲ್ಲೂ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ಈ ಮಾತು ಹೇಳಿರುವುದು ಸಂಚಲನ ಮೂಡಿಸಿದೆ. ದಲಿತ ಸಿಎಂ ಕೂಗಿಗೆ ನನ್ನ ಸಹಮತ ಇದೆ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಡಾ. ಪರಮೇಶ್ವರ್ ಅಜಾತಶತ್ರು- ಸಚಿವ ಅಶೋಕ್ ಹೊಗಳಿಕೆ; ಅಶೋಕ್‌ಗೂ ಮುಖ್ಯಮಂತ್ರಿ ಆಗುವ ಶಕ್ತಿ ಇದೆ- ಪರಮೇಶ್ವರ್ ಹೇಳಿಕೆ ಇದನ್ನೂ ಓದಿ: ಮಾಜಿ ಗೃಹ ಸಚಿವರಿಗೆ ಹಾರ ಹಾಕಿ ಜನ್ಮದಿನ ಶುಭಾಶಯ ಕೋರಿದ ರೌಡಿ ಶೀಟರ್, ನೆಲಮಂಗಲದ ಕಡೆ ಹೆಜ್ಜೆ ಹಾಕಿದರಾ ಪರಮೇಶ್ವರ್?

(jds mla gowrishankar calls for next cm from karnataka should be dalit)

Published On - 10:52 am, Wed, 8 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ