AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!

ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ ವಿರುದ್ದ ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮತ್ತೆ ಹರಿಹಾಯ್ದರು.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
TV9 Web
| Edited By: ಸಾಧು ಶ್ರೀನಾಥ್​|

Updated on: Sep 17, 2022 | 3:39 PM

Share

ಕೋಲಾರ: ಶ್ರೀನಿವಾಸಗೌಡರದ್ದು 11ನೇ ದಿನದ ತಿಥಿ, ವರ್ಷದ ತಿಥಿ ಎಲ್ಲಾ ಮಾಡಿ ಮುಗಿಸಿದ್ದೇವೆ ಎಂದು ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು (JDS MLC Govindaraju) ಆಕ್ರೋಶ ಹೊರ ಹಾಕಿದ್ರು. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ (K Srinivasa Gowda) ವಿರುದ್ದ ಮತ್ತೆ ಹರಿಹಾಯ್ದರು (criticise). ಅವರು ನಮ್ಮ ತಲೆಯಲ್ಲೆ ಇಲ್ಲ, ಅವರ ತಿಥಿ ಎಲ್ಲಾ ಮಾಡಿ, ಎಳ್ಳು ನೀರು ಬಿಟ್ಟಾಗಿದೆ ಎಂದು ಹೇಳಿದ್ರು.

ಅವರ ಬಗ್ಗೆ ನಾವ್ಯಾಕೆ ಯೋಚನೆ ಮಾಡಬೇಕು, ಅವರ ಬಗ್ಗೆ ಮಾತನಾಡಿ ನನ್ನ ಬಾಯಿ ಹೊಲಸಾಗಲಿದೆ ಎಂದ್ರು. ಅಲ್ಪಸಂಖ್ಯಾತರ ಸಮಾವೇಶದ ಬಳಿಕ ಮುಂದಿನ ದಿನಗಳಲ್ಲಿ ಬಹು ಸಂಖ್ಯಾತರ ಸಮಾವೇಶವನ್ನ ಮಾಡಲಾಗುವುದು, ಚುನಾವಣೆಗೆ ಇನ್ನೂ 7 ತಿಂಗಳು ಬಾಕಿ ಇದೆ, ಇದು ಪ್ರಥಮ ಚಾಲನೆ ಎಲ್ಲಾ ವರ್ಗದ ಸಮಾವೇಶ ಮಾಡಲಾಗುವುದು ಎಂದ್ರು. ಇನ್ನು ಕೋಲಾರ ಕ್ಷೇತ್ರದಲ್ಲಿ ನಾನಂತೂ ಆಕಾಂಕ್ಷಿ ಅಲ್ಲ, ಪಕ್ಷದ ಯಾವುದೆ ಅಭ್ಯರ್ಥಿಗೆ ನಮ್ಮ ಬೆಂಬಲ ಇದೆ. ಈ ಬಾರಿ ಕೋಲಾರ ಕ್ಷೇತ್ರದಿಂದ ಉತ್ತಮ ಅಭ್ಯರ್ಥಿ ಮಾಡಿ ಗೆಲ್ಲಿಸುತ್ತೇವೆ ಎಂದು ಗೋವಿಂದರಾಜು ಭವಿಷ್ಯ ನುಡಿದರು.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ