AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!

ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ ವಿರುದ್ದ ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮತ್ತೆ ಹರಿಹಾಯ್ದರು.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
TV9 Web
| Edited By: ಸಾಧು ಶ್ರೀನಾಥ್​|

Updated on: Sep 17, 2022 | 3:39 PM

Share

ಕೋಲಾರ: ಶ್ರೀನಿವಾಸಗೌಡರದ್ದು 11ನೇ ದಿನದ ತಿಥಿ, ವರ್ಷದ ತಿಥಿ ಎಲ್ಲಾ ಮಾಡಿ ಮುಗಿಸಿದ್ದೇವೆ ಎಂದು ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು (JDS MLC Govindaraju) ಆಕ್ರೋಶ ಹೊರ ಹಾಕಿದ್ರು. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ (K Srinivasa Gowda) ವಿರುದ್ದ ಮತ್ತೆ ಹರಿಹಾಯ್ದರು (criticise). ಅವರು ನಮ್ಮ ತಲೆಯಲ್ಲೆ ಇಲ್ಲ, ಅವರ ತಿಥಿ ಎಲ್ಲಾ ಮಾಡಿ, ಎಳ್ಳು ನೀರು ಬಿಟ್ಟಾಗಿದೆ ಎಂದು ಹೇಳಿದ್ರು.

ಅವರ ಬಗ್ಗೆ ನಾವ್ಯಾಕೆ ಯೋಚನೆ ಮಾಡಬೇಕು, ಅವರ ಬಗ್ಗೆ ಮಾತನಾಡಿ ನನ್ನ ಬಾಯಿ ಹೊಲಸಾಗಲಿದೆ ಎಂದ್ರು. ಅಲ್ಪಸಂಖ್ಯಾತರ ಸಮಾವೇಶದ ಬಳಿಕ ಮುಂದಿನ ದಿನಗಳಲ್ಲಿ ಬಹು ಸಂಖ್ಯಾತರ ಸಮಾವೇಶವನ್ನ ಮಾಡಲಾಗುವುದು, ಚುನಾವಣೆಗೆ ಇನ್ನೂ 7 ತಿಂಗಳು ಬಾಕಿ ಇದೆ, ಇದು ಪ್ರಥಮ ಚಾಲನೆ ಎಲ್ಲಾ ವರ್ಗದ ಸಮಾವೇಶ ಮಾಡಲಾಗುವುದು ಎಂದ್ರು. ಇನ್ನು ಕೋಲಾರ ಕ್ಷೇತ್ರದಲ್ಲಿ ನಾನಂತೂ ಆಕಾಂಕ್ಷಿ ಅಲ್ಲ, ಪಕ್ಷದ ಯಾವುದೆ ಅಭ್ಯರ್ಥಿಗೆ ನಮ್ಮ ಬೆಂಬಲ ಇದೆ. ಈ ಬಾರಿ ಕೋಲಾರ ಕ್ಷೇತ್ರದಿಂದ ಉತ್ತಮ ಅಭ್ಯರ್ಥಿ ಮಾಡಿ ಗೆಲ್ಲಿಸುತ್ತೇವೆ ಎಂದು ಗೋವಿಂದರಾಜು ಭವಿಷ್ಯ ನುಡಿದರು.

Follow Us
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ