AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!

ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ ವಿರುದ್ದ ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮತ್ತೆ ಹರಿಹಾಯ್ದರು.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
TV9 Web
| Edited By: ಸಾಧು ಶ್ರೀನಾಥ್​|

Updated on: Sep 17, 2022 | 3:39 PM

Share

ಕೋಲಾರ: ಶ್ರೀನಿವಾಸಗೌಡರದ್ದು 11ನೇ ದಿನದ ತಿಥಿ, ವರ್ಷದ ತಿಥಿ ಎಲ್ಲಾ ಮಾಡಿ ಮುಗಿಸಿದ್ದೇವೆ ಎಂದು ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು (JDS MLC Govindaraju) ಆಕ್ರೋಶ ಹೊರ ಹಾಕಿದ್ರು. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ (K Srinivasa Gowda) ವಿರುದ್ದ ಮತ್ತೆ ಹರಿಹಾಯ್ದರು (criticise). ಅವರು ನಮ್ಮ ತಲೆಯಲ್ಲೆ ಇಲ್ಲ, ಅವರ ತಿಥಿ ಎಲ್ಲಾ ಮಾಡಿ, ಎಳ್ಳು ನೀರು ಬಿಟ್ಟಾಗಿದೆ ಎಂದು ಹೇಳಿದ್ರು.

ಅವರ ಬಗ್ಗೆ ನಾವ್ಯಾಕೆ ಯೋಚನೆ ಮಾಡಬೇಕು, ಅವರ ಬಗ್ಗೆ ಮಾತನಾಡಿ ನನ್ನ ಬಾಯಿ ಹೊಲಸಾಗಲಿದೆ ಎಂದ್ರು. ಅಲ್ಪಸಂಖ್ಯಾತರ ಸಮಾವೇಶದ ಬಳಿಕ ಮುಂದಿನ ದಿನಗಳಲ್ಲಿ ಬಹು ಸಂಖ್ಯಾತರ ಸಮಾವೇಶವನ್ನ ಮಾಡಲಾಗುವುದು, ಚುನಾವಣೆಗೆ ಇನ್ನೂ 7 ತಿಂಗಳು ಬಾಕಿ ಇದೆ, ಇದು ಪ್ರಥಮ ಚಾಲನೆ ಎಲ್ಲಾ ವರ್ಗದ ಸಮಾವೇಶ ಮಾಡಲಾಗುವುದು ಎಂದ್ರು. ಇನ್ನು ಕೋಲಾರ ಕ್ಷೇತ್ರದಲ್ಲಿ ನಾನಂತೂ ಆಕಾಂಕ್ಷಿ ಅಲ್ಲ, ಪಕ್ಷದ ಯಾವುದೆ ಅಭ್ಯರ್ಥಿಗೆ ನಮ್ಮ ಬೆಂಬಲ ಇದೆ. ಈ ಬಾರಿ ಕೋಲಾರ ಕ್ಷೇತ್ರದಿಂದ ಉತ್ತಮ ಅಭ್ಯರ್ಥಿ ಮಾಡಿ ಗೆಲ್ಲಿಸುತ್ತೇವೆ ಎಂದು ಗೋವಿಂದರಾಜು ಭವಿಷ್ಯ ನುಡಿದರು.

Follow Us
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ