AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!

ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ ವಿರುದ್ದ ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮತ್ತೆ ಹರಿಹಾಯ್ದರು.

ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
ಕೋಲಾರ ಶಾಸಕ ಶ್ರೀನಿವಾಸಗೌಡರ ತಿಥಿ ಮಾಡಿಯಾಗಿದೆ ಎಂದ ಜೆಡಿಎಸ್​ ಎಂಎಲ್​ಸಿ!
TV9 Web
| Edited By: |

Updated on: Sep 17, 2022 | 3:39 PM

Share

ಕೋಲಾರ: ಶ್ರೀನಿವಾಸಗೌಡರದ್ದು 11ನೇ ದಿನದ ತಿಥಿ, ವರ್ಷದ ತಿಥಿ ಎಲ್ಲಾ ಮಾಡಿ ಮುಗಿಸಿದ್ದೇವೆ ಎಂದು ಕೋಲಾರದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು (JDS MLC Govindaraju) ಆಕ್ರೋಶ ಹೊರ ಹಾಕಿದ್ರು. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕೋಲಾರ ಶಾಸಕ ಶ್ರೀನಿವಾಸಗೌಡ (K Srinivasa Gowda) ವಿರುದ್ದ ಮತ್ತೆ ಹರಿಹಾಯ್ದರು (criticise). ಅವರು ನಮ್ಮ ತಲೆಯಲ್ಲೆ ಇಲ್ಲ, ಅವರ ತಿಥಿ ಎಲ್ಲಾ ಮಾಡಿ, ಎಳ್ಳು ನೀರು ಬಿಟ್ಟಾಗಿದೆ ಎಂದು ಹೇಳಿದ್ರು.

ಅವರ ಬಗ್ಗೆ ನಾವ್ಯಾಕೆ ಯೋಚನೆ ಮಾಡಬೇಕು, ಅವರ ಬಗ್ಗೆ ಮಾತನಾಡಿ ನನ್ನ ಬಾಯಿ ಹೊಲಸಾಗಲಿದೆ ಎಂದ್ರು. ಅಲ್ಪಸಂಖ್ಯಾತರ ಸಮಾವೇಶದ ಬಳಿಕ ಮುಂದಿನ ದಿನಗಳಲ್ಲಿ ಬಹು ಸಂಖ್ಯಾತರ ಸಮಾವೇಶವನ್ನ ಮಾಡಲಾಗುವುದು, ಚುನಾವಣೆಗೆ ಇನ್ನೂ 7 ತಿಂಗಳು ಬಾಕಿ ಇದೆ, ಇದು ಪ್ರಥಮ ಚಾಲನೆ ಎಲ್ಲಾ ವರ್ಗದ ಸಮಾವೇಶ ಮಾಡಲಾಗುವುದು ಎಂದ್ರು. ಇನ್ನು ಕೋಲಾರ ಕ್ಷೇತ್ರದಲ್ಲಿ ನಾನಂತೂ ಆಕಾಂಕ್ಷಿ ಅಲ್ಲ, ಪಕ್ಷದ ಯಾವುದೆ ಅಭ್ಯರ್ಥಿಗೆ ನಮ್ಮ ಬೆಂಬಲ ಇದೆ. ಈ ಬಾರಿ ಕೋಲಾರ ಕ್ಷೇತ್ರದಿಂದ ಉತ್ತಮ ಅಭ್ಯರ್ಥಿ ಮಾಡಿ ಗೆಲ್ಲಿಸುತ್ತೇವೆ ಎಂದು ಗೋವಿಂದರಾಜು ಭವಿಷ್ಯ ನುಡಿದರು.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?