AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕಲ್ಲಲ್ಲಿ ಹಲವು ಹಕ್ಕಿಗಳನ್ನು ಹೊಡೆದಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್

ಬಿಟ್​ಕಾಯಿನ್ ವಿಚಾರ ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆ ಶಿವಕುಮಾರ್ ಬಣದ ನಲಪಾಡ್ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ರಾಜಕೀಯ ಹುಯಿಲೆಬ್ಬಿಸುವುದೇ ಇದರ ಉದ್ದೇಶ.

ಒಂದೇ ಕಲ್ಲಲ್ಲಿ ಹಲವು ಹಕ್ಕಿಗಳನ್ನು ಹೊಡೆದಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Nov 14, 2021 | 5:00 PM

Share

ಬೆಂಗಳೂರು: ಬುರುಡೆರಾಮಯ್ಯ ಎಂದು ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ. ಡಿಕೆಶಿ ವಿರುದ್ಧ ಮಾತನಾಡಿದ್ದ ಉಗ್ರಪ್ಪರನ್ನು ರಕ್ಷಿಸುವುದು. ಶಿಸ್ತುಕ್ರಮದಿಂದ ವಿ ಎಸ್ ಉಗ್ರಪ್ಪರನ್ನು ರಕ್ಷಿಸುವುದು. ನಲಪಾಡ್ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸುವುದು. ಡಿಕೆಶಿರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವುದು. ದಲಿತ ವಿರೋಧಿ ಆರೋಪದಿಂದ ಪಾರಾಗುವುದು. ಬಿಜೆಪಿ ವಿರುದ್ಧ ಸಲ್ಲದ ಅಪಪ್ರಚಾರವನ್ನು ನಡೆಸುವುದು. ಹೀಗೆ ಶಂಕಿತ ಬಿಟ್​ಕಾಯಿನ್ ಹಗರಣದಿಂದ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.

ಬಿಟ್​ಕಾಯಿನ್ ವಿಚಾರ ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆ ಶಿವಕುಮಾರ್ ಬಣದ ನಲಪಾಡ್ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ರಾಜಕೀಯ ಹುಯಿಲೆಬ್ಬಿಸುವುದೇ ಇದರ ಉದ್ದೇಶ. ಬಿಟ್ ಕಾಯಿನ್ ವಿಚಾರ ರಾಜಕೀಯ ವೈಷಮ್ಯದ ಪ್ರತಿಪಲನವಷ್ಟೆ. ಕಾಂಗ್ರೆಸ್ ನಾಯಕರಿಬ್ಬರ ನಡುವಿನ ರಾಜಕೀಯ ವೈಷಮ್ಯದ ಪ್ರತಿಫಲನ. ಅದರಿಂದಾಚೆಗೆ ಬೇರೇನಿಲ್ಲ ಅಂತ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದೆ.

ಜನವರಿಯಲ್ಲಿ ನನಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸಿಗುತ್ತದೆ ಎಂಬ ಕಾರಣಕ್ಕಾಗಿ ನನ್ನನ್ನು ಸಿಲುಕಿಸಲಾಗುತ್ತಿದೆ ಎಂದು ನಲಪಾಡ್ ಆರೋಪಿಸುತ್ತಿದ್ದಾರೆ. ತಮ್ಮ ಆಪ್ತನ ಪುತ್ರ ರಕ್ಷಾ ರಾಮಯ್ಯಗಾಗಿ ಸಿದ್ದರಾಮಯ್ಯ ಅವರು ನಲಪಾಡ್ ವಿರೋಧಿಸಿದ್ದು ರಾಜ್ಯಕ್ಕೆ ತಿಳಿದಿದೆ. ಹಾಗಾದರೆ ಇದರ ಹಿಂದಿರುವುದು ಏನು ಅಂತ ಬಿಜೆಪಿ ಪ್ರಶ್ನಸಿದೆ.

ಇದನ್ನೂ ಓದಿ

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು

ಬಿಜೆಪಿ ಕೋಮುವಾದಿಗಳು ದೇಶ ಒಡೆಯುತ್ತಿದ್ದಾರೆ; ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು: ಸಿದ್ದರಾಮಯ್ಯ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್