AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕಲ್ಲಲ್ಲಿ ಹಲವು ಹಕ್ಕಿಗಳನ್ನು ಹೊಡೆದಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್

ಬಿಟ್​ಕಾಯಿನ್ ವಿಚಾರ ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆ ಶಿವಕುಮಾರ್ ಬಣದ ನಲಪಾಡ್ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ರಾಜಕೀಯ ಹುಯಿಲೆಬ್ಬಿಸುವುದೇ ಇದರ ಉದ್ದೇಶ.

ಒಂದೇ ಕಲ್ಲಲ್ಲಿ ಹಲವು ಹಕ್ಕಿಗಳನ್ನು ಹೊಡೆದಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Nov 14, 2021 | 5:00 PM

Share

ಬೆಂಗಳೂರು: ಬುರುಡೆರಾಮಯ್ಯ ಎಂದು ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ. ಡಿಕೆಶಿ ವಿರುದ್ಧ ಮಾತನಾಡಿದ್ದ ಉಗ್ರಪ್ಪರನ್ನು ರಕ್ಷಿಸುವುದು. ಶಿಸ್ತುಕ್ರಮದಿಂದ ವಿ ಎಸ್ ಉಗ್ರಪ್ಪರನ್ನು ರಕ್ಷಿಸುವುದು. ನಲಪಾಡ್ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸುವುದು. ಡಿಕೆಶಿರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವುದು. ದಲಿತ ವಿರೋಧಿ ಆರೋಪದಿಂದ ಪಾರಾಗುವುದು. ಬಿಜೆಪಿ ವಿರುದ್ಧ ಸಲ್ಲದ ಅಪಪ್ರಚಾರವನ್ನು ನಡೆಸುವುದು. ಹೀಗೆ ಶಂಕಿತ ಬಿಟ್​ಕಾಯಿನ್ ಹಗರಣದಿಂದ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.

ಬಿಟ್​ಕಾಯಿನ್ ವಿಚಾರ ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆ ಶಿವಕುಮಾರ್ ಬಣದ ನಲಪಾಡ್ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ರಾಜಕೀಯ ಹುಯಿಲೆಬ್ಬಿಸುವುದೇ ಇದರ ಉದ್ದೇಶ. ಬಿಟ್ ಕಾಯಿನ್ ವಿಚಾರ ರಾಜಕೀಯ ವೈಷಮ್ಯದ ಪ್ರತಿಪಲನವಷ್ಟೆ. ಕಾಂಗ್ರೆಸ್ ನಾಯಕರಿಬ್ಬರ ನಡುವಿನ ರಾಜಕೀಯ ವೈಷಮ್ಯದ ಪ್ರತಿಫಲನ. ಅದರಿಂದಾಚೆಗೆ ಬೇರೇನಿಲ್ಲ ಅಂತ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದೆ.

ಜನವರಿಯಲ್ಲಿ ನನಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸಿಗುತ್ತದೆ ಎಂಬ ಕಾರಣಕ್ಕಾಗಿ ನನ್ನನ್ನು ಸಿಲುಕಿಸಲಾಗುತ್ತಿದೆ ಎಂದು ನಲಪಾಡ್ ಆರೋಪಿಸುತ್ತಿದ್ದಾರೆ. ತಮ್ಮ ಆಪ್ತನ ಪುತ್ರ ರಕ್ಷಾ ರಾಮಯ್ಯಗಾಗಿ ಸಿದ್ದರಾಮಯ್ಯ ಅವರು ನಲಪಾಡ್ ವಿರೋಧಿಸಿದ್ದು ರಾಜ್ಯಕ್ಕೆ ತಿಳಿದಿದೆ. ಹಾಗಾದರೆ ಇದರ ಹಿಂದಿರುವುದು ಏನು ಅಂತ ಬಿಜೆಪಿ ಪ್ರಶ್ನಸಿದೆ.

ಇದನ್ನೂ ಓದಿ

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು

ಬಿಜೆಪಿ ಕೋಮುವಾದಿಗಳು ದೇಶ ಒಡೆಯುತ್ತಿದ್ದಾರೆ; ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು: ಸಿದ್ದರಾಮಯ್ಯ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್