AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಎ ಮಂಜು ವಿರುದ್ಧ ರಾಜ್ಯ ಬಿಜೆಪಿ ಶಿಸ್ತುಕ್ರಮ; ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ

ಮಗನಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್ ನಾಯಕರನ್ನು ಎ. ಮಂಜು ಭೇಟಿ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಹಾಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಮಾಜಿ ಸಚಿವ ಎ ಮಂಜು ವಿರುದ್ಧ ರಾಜ್ಯ ಬಿಜೆಪಿ ಶಿಸ್ತುಕ್ರಮ; ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ
ಎ. ಮಂಜು
TV9 Web
| Edited By: |

Updated on: Nov 23, 2021 | 9:05 PM

Share

ಬೆಂಗಳೂರು: ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್​ ​ಗೌಡಗೆ ಕಾಂಗ್ರೆಸ್​ನಿಂದ ಪರಿಷತ್ ಟಿಕೆಟ್ ಹಿನ್ನೆಲೆ ಕರ್ನಾಟಕ ಬಿಜೆಪಿ ಶಸ್ತು ಕ್ರಮ ಕೈಗೊಂಡಿದೆ. ಮಾಜಿ ಸಚಿವ ಎ. ಮಂಜು ವಿರುದ್ಧ ರಾಜ್ಯ ಬಿಜೆಪಿ ಕ್ರಮ ಕೈಗೊಂಡಿದೆ. ಮಂಡ್ಯ ಜಿಲ್ಲೆಯ ಜವಾಬ್ದಾರಿಗಳಿಂದ ಎ. ಮಂಜು ಮುಕ್ತಗೊಳಿಸಲಾಗಿದೆ. ಪ್ರಭಾರಿ, ಪಕ್ಷದ ಜವಾಬ್ದಾರಿಗಳಿಂದ ಬಿಜೆಪಿ ಮುಕ್ತಗೊಳಿಸಿದೆ. ಕೊಡಗು ಕ್ಷೇತ್ರದಿಂದ ಮಂಥರ್ ಗೌಡಗೆ ಕಾಂಗ್ರೆಸ್​ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತುಕ್ರಮ ಕೈಗೊಂಡಿದೆ.

ಮಂಡ್ಯ ಜಿಲ್ಲೆಯ ಪಕ್ಷದ ಉಸ್ತುವಾರಿಯಿಂದ ಬಿಡುಗಡೆಗೊಳಿಸಿ ಪತ್ರ ನೀಡಲಾಗಿದೆ. ರಾಜ್ಯ ಶಿಸ್ತು ಸಮಿತಿ ಅದ್ಯಕ್ಷ ಲಿಂಗರಾಜ್ ಪಾಟೀಲ್‌ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಇತ್ತೀಚಿನ ಬೆಳವಣಿಗೆಗಳಿಂದ‌‌ ಕೆಲವು ಸಂಶಯಗಳು ಉಂಟಾಗಿವೆ ಎಂದು ಆರೋಪಿಸಿ‌ ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಉಸ್ತುವಾರಿ ಹಾಗು ಇತರೆ ಎಲ್ಲಾ ಜವಾಬ್ದಾರಿ ಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಎ. ಮಂಜುಗೆ ಪತ್ರ ಬರೆಯಲಾಗಿದೆ.

ಕೊಡಗು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯಲ್ಲಿ ಎ. ಮಂಜು ಪುತ್ರ ಮಂಥರ್ ಗೌಡ ಕಾಂಗ್ರೆಸ್​ನಿಂದ ಸ್ಪರ್ದೆ ಮಾಡಲಿದ್ದಾರೆ. ಮಗನಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್ ನಾಯಕರನ್ನು ಎ. ಮಂಜು ಭೇಟಿ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಹಾಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಸಾಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪ: ಪಕ್ಷದಿಂದ ಎಂ.ಮಹೇಂದ್ರ ಗೌಡ ಅಮಾನತು

ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವ ಅನುಮಾನವಿದೆ: ಜಿ ಪರಮೇಶ್ವರ್

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ