AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ಮುಚ್ಚಿದ ಶಾಲಾ ವಿದ್ಯಾರ್ಥಿಗಳು, ವಿಡಿಯೋ ಶೇರ್ ಮಾಡಿ ಸರ್ಕಾರಕ್ಕೆ ತಿವಿದ ಕಾಂಗ್ರೆಸ್ ಶಾಸಕ

ಸರಕಾರ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದರಲ್ಲಿ ನಿರತವಾಗಿದ್ದರೆ, ವಿದ್ಯಾರ್ಥಿಗಳು ಗುಂಡಿಗಳನ್ನು ಮುಚ್ಚುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ವಿಡಿಯೋ ಶೇರ್ ಮಾಡಿ ಸರ್ಕಾರಕ್ಕೆ ತಿವಿದಿದ್ದಾರೆ.

ರಸ್ತೆ ಗುಂಡಿ ಮುಚ್ಚಿದ ಶಾಲಾ ವಿದ್ಯಾರ್ಥಿಗಳು, ವಿಡಿಯೋ ಶೇರ್ ಮಾಡಿ ಸರ್ಕಾರಕ್ಕೆ ತಿವಿದ ಕಾಂಗ್ರೆಸ್ ಶಾಸಕ
ರಸ್ತೆ ಗುಂಡಿ ಮುಚ್ಚಿದ ಶಾಲಾ ವಿದ್ಯಾರ್ಥಿಗಳು
TV9 Web
| Edited By: |

Updated on:Nov 22, 2022 | 12:32 AM

Share

ಬೆಂಗಳೂರು/ಮೈಸೂರು: ರಸ್ತೆ ಗುಂಡಿಗಳಿಂದ ಸಾಕಷ್ಟು ಅಪಘಾತ ಸಂಭವಿಸುತ್ತಲೇ ಇವೆ.ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾಕಷ್ಟು ಬೈಕ್ ಸವಾರರು ಪ್ರಾಣ ಕಳೆದುಕೊಂಡ ಉದಾಹರಣೆಗಳು ನಮ್ಮ ಕಣ್ಮುಂದೆ ಇವೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ ಬೇರೆ-ಬೇರೆ ಜಿಲ್ಲೆಗಳಲ್ಲಿ ರಸ್ತೆ ಗುಂಡಿಗಳಿಗೆ ಅವೆಷ್ಟು ಜೀವಗಳು ಬಲಿಯಾಗಿವೆಯೋ ಲೆಕ್ಕವಿಲ್ಲ. ಆದ್ರೆ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾತ್ರ ಏನು ಕಾಣದಂತೆ ಕಣ್ಮಿಚ್ಚಿ ಕುಳಿತುಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಈ ಸುದ್ದಿ.

ಹೌದು…ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನರಸಿಂಹಸ್ವಾಮಿ ಬಡಾವಣೆಯ ಸರ್ಕಾರಿ ಶಾಲೆ ಮುಂಭಾಗದ ರಸ್ತೆ ಗುಂಡಿಗಳನ್ನು ವಿದ್ಯಾರ್ಥಿಗಳೇ ಮುಚ್ಚಿದ್ದಾರೆ. ನಿಜವಾಗಲೂ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನಾಚಿಕೆ ಆಗಬೇಕು. ಈ ವಿಡಿಯೋವನ್ನು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್​ನಲ್ಲಿ ಶೇರ್ ಮಾಡಿದ್ದಾರೆ.

ಸರಕಾರ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದರಲ್ಲಿ ನಿರತವಾಗಿದ್ದರೆ, ವಿದ್ಯಾರ್ಥಿಗಳು ಗುಂಡಿಗಳನ್ನು ಮುಚ್ಚುತ್ತಿದ್ದಾರೆ. ಈ ಮೂಲಕ ಸರ್ಕಾರದ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ಪ್ರಿಯಾಂಕ್ ಖರ್ಗೆ ವಿಡಿಯೋ ಸಮೇತ ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ವಿವೇಕ ಯೋಜನೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ಮುಂದಾಗಿದೆ. ಆದ್ರೆ, ಇದೀಗ ಇದಕ್ಕೆ ಪ್ರಿಯಾಂಕ್ ಖರ್ಗೆ ಶಾಲಾ ವಿದ್ಯಾರ್ಥಿಗಳು ರಸ್ತೆ ಗುಂಡಿ ಮುಚ್ಚುವ ವಿಡಿಯೋ ಶೇರ್ ಮಾಡಿಕೊಂಡು ಬೊಮ್ಮಾಮಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Published On - 12:28 am, Tue, 22 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ