AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ
ರಮೇಶ್ ಬಿ. ಜವಳಗೇರಾ
|

Updated on: May 29, 2023 | 1:29 PM

Share

ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಇದೀಗ ಅವರಿಗೆ ಸರ್ಕಾರ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.  ಕೆಲ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಿದ್ದರೆ, ಇನ್ನು ಕೆಲ ಸಚಿವರಿಗೆ ವಿಕಾಸಸೌಧಲ್ಲಿನ ಕೊಠಡಿಗಳನ್ನು ನೀಡಲಾಗಿದೆ.  ಸಿದ್ದರಾಮಯ್ಯ ಜೊತೆಗೆ ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಈಗಾಗಲೇ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್​ ಜಮೀದ್ ಅಹಮದ್ ಖಾನ್ ಅವರಿಗೆ ನೀಡಲಾಗಿದ್ದು, ಇದೀಗ 2ನೇ ಹಂತದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಹಾಗಾದ್ರೆ, ಯಾರಿಗೆ ಯಾವ ಸಂಖ್ಯೆ ಕೊಠಡಿ ಸಿಕ್ಕಿದೆ ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: ಜ್ಯೋತಿಷಿ ಸಲಹೆಯಂತೆ ಲಕ್ಕಿ ನಂಬರ್​ ಕೊಠಡಿ ಪಡೆದುಕೊಂಡ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಿವಾಸದ ಮೇಲೂ ಕಣ್ಣು

  • ಹೆಚ್.ಕೆ.ಪಾಟೀಲ್​- ವಿಧಾನಸೌಧದ 314, 314A ಕೊಠಡಿ
  • ಕೆ.ವೆಂಕಟೇಶ್​- ವಿಧಾನಸೌಧದ 329, 329A ಕೊಠಡಿ
  • ಡಾ.ಹೆಚ್.ಸಿ.ಮಹದೇವಪ್ಪ- ವಿಧಾನಸೌಧದ 330, 330A ಕೊಠಡಿ
  • ಕೆ.ಎನ್.ರಾಜಣ್ಣ- ವಿಧಾನಸೌಧದ 339, 339A ಕೊಠಡಿ
  • ಶರಣಪ್ಪ ದರ್ಶನಾಪುರ-ವಿಧಾನಸೌಧದ 328, 328A ಕೊಠಡಿ
  • ಸಂತೋಷ್​ ಲಾಡ್​- ವಿಧಾನಸೌಧದ 342, 342A ಕೊಠಡಿ
  • ಭೈರತಿ ಸುರೇಶ್-​ವಿಧಾನಸೌಧದ 316, 316A ಕೊಠಡಿ
  • ಬಿ.ನಾಗೇಂದ್ರಗ- ವಿಧಾನಸೌಧದ 343, 343A ಕೊಠಡಿ
  • ಕೃಷ್ಣ ಭೈರೇಗೌಡ- ವಿಧಾನಸೌಧದ 244, 245 ಕೊಠಡಿ
  • ಲಕ್ಷ್ಮೀ ಹೆಬ್ಬಾಳ್ಕರ್​- ವಿಧಾನಸೌಧದ 301, 301A ಕೊಠಡಿ
  • ಡಾ.ಎಂ.ಸಿ.ಸುಧಾಕರ್​- ವಿಕಾಸಸೌಧದ 344, 345 ಕೊಠಡಿ
  • ರಹೀಂ ಖಾನ್​- ವಿಕಾಸಸೌಧದ 38, 39 ಕೊಠಡಿ ಹಂಚಿಕೆ

ಈಗಾಗಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 335, 336, 337 ಮತ್ತು 337 ಎ, ಸಚಿವರಾದ ಡಾ ಜಿ.ಪರಮೇಶ್ವರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್