AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ
ರಮೇಶ್ ಬಿ. ಜವಳಗೇರಾ
|

Updated on: May 29, 2023 | 1:29 PM

Share

ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಇದೀಗ ಅವರಿಗೆ ಸರ್ಕಾರ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.  ಕೆಲ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಿದ್ದರೆ, ಇನ್ನು ಕೆಲ ಸಚಿವರಿಗೆ ವಿಕಾಸಸೌಧಲ್ಲಿನ ಕೊಠಡಿಗಳನ್ನು ನೀಡಲಾಗಿದೆ.  ಸಿದ್ದರಾಮಯ್ಯ ಜೊತೆಗೆ ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಈಗಾಗಲೇ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್​ ಜಮೀದ್ ಅಹಮದ್ ಖಾನ್ ಅವರಿಗೆ ನೀಡಲಾಗಿದ್ದು, ಇದೀಗ 2ನೇ ಹಂತದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಹಾಗಾದ್ರೆ, ಯಾರಿಗೆ ಯಾವ ಸಂಖ್ಯೆ ಕೊಠಡಿ ಸಿಕ್ಕಿದೆ ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: ಜ್ಯೋತಿಷಿ ಸಲಹೆಯಂತೆ ಲಕ್ಕಿ ನಂಬರ್​ ಕೊಠಡಿ ಪಡೆದುಕೊಂಡ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಿವಾಸದ ಮೇಲೂ ಕಣ್ಣು

  • ಹೆಚ್.ಕೆ.ಪಾಟೀಲ್​- ವಿಧಾನಸೌಧದ 314, 314A ಕೊಠಡಿ
  • ಕೆ.ವೆಂಕಟೇಶ್​- ವಿಧಾನಸೌಧದ 329, 329A ಕೊಠಡಿ
  • ಡಾ.ಹೆಚ್.ಸಿ.ಮಹದೇವಪ್ಪ- ವಿಧಾನಸೌಧದ 330, 330A ಕೊಠಡಿ
  • ಕೆ.ಎನ್.ರಾಜಣ್ಣ- ವಿಧಾನಸೌಧದ 339, 339A ಕೊಠಡಿ
  • ಶರಣಪ್ಪ ದರ್ಶನಾಪುರ-ವಿಧಾನಸೌಧದ 328, 328A ಕೊಠಡಿ
  • ಸಂತೋಷ್​ ಲಾಡ್​- ವಿಧಾನಸೌಧದ 342, 342A ಕೊಠಡಿ
  • ಭೈರತಿ ಸುರೇಶ್-​ವಿಧಾನಸೌಧದ 316, 316A ಕೊಠಡಿ
  • ಬಿ.ನಾಗೇಂದ್ರಗ- ವಿಧಾನಸೌಧದ 343, 343A ಕೊಠಡಿ
  • ಕೃಷ್ಣ ಭೈರೇಗೌಡ- ವಿಧಾನಸೌಧದ 244, 245 ಕೊಠಡಿ
  • ಲಕ್ಷ್ಮೀ ಹೆಬ್ಬಾಳ್ಕರ್​- ವಿಧಾನಸೌಧದ 301, 301A ಕೊಠಡಿ
  • ಡಾ.ಎಂ.ಸಿ.ಸುಧಾಕರ್​- ವಿಕಾಸಸೌಧದ 344, 345 ಕೊಠಡಿ
  • ರಹೀಂ ಖಾನ್​- ವಿಕಾಸಸೌಧದ 38, 39 ಕೊಠಡಿ ಹಂಚಿಕೆ

ಈಗಾಗಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 335, 336, 337 ಮತ್ತು 337 ಎ, ಸಚಿವರಾದ ಡಾ ಜಿ.ಪರಮೇಶ್ವರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ