AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​
ಡಿ.ಕೆ.ಶಿವಕುಮಾರ್ (ಎಡ); ಕೆ.ಎಸ್​.ಈಶ್ವರಪ್ಪ (ಬಲ)
KUSHAL V
|

Updated on: Feb 07, 2021 | 7:04 PM

Share

ಬೆಂಗಳೂರು: ಕುರುಬ ಸಮುದಾಯ STಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಆದರೆ, ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮುದಾಯಕ್ಕೆ ST ಮೀಸಲಾತಿಗೆ ನನ್ನ ವಿರೋಧ ಇಲ್ಲ. ಈ ಕುರಿತು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ ಸಂಪುಟದಲ್ಲಿ ಇದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ