AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​
ಡಿ.ಕೆ.ಶಿವಕುಮಾರ್ (ಎಡ); ಕೆ.ಎಸ್​.ಈಶ್ವರಪ್ಪ (ಬಲ)
KUSHAL V
|

Updated on: Feb 07, 2021 | 7:04 PM

Share

ಬೆಂಗಳೂರು: ಕುರುಬ ಸಮುದಾಯ STಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಆದರೆ, ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮುದಾಯಕ್ಕೆ ST ಮೀಸಲಾತಿಗೆ ನನ್ನ ವಿರೋಧ ಇಲ್ಲ. ಈ ಕುರಿತು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ ಸಂಪುಟದಲ್ಲಿ ಇದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ