AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​
ಡಿ.ಕೆ.ಶಿವಕುಮಾರ್ (ಎಡ); ಕೆ.ಎಸ್​.ಈಶ್ವರಪ್ಪ (ಬಲ)
KUSHAL V
|

Updated on: Feb 07, 2021 | 7:04 PM

Share

ಬೆಂಗಳೂರು: ಕುರುಬ ಸಮುದಾಯ STಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಆದರೆ, ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮುದಾಯಕ್ಕೆ ST ಮೀಸಲಾತಿಗೆ ನನ್ನ ವಿರೋಧ ಇಲ್ಲ. ಈ ಕುರಿತು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ ಸಂಪುಟದಲ್ಲಿ ಇದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ