AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​ಡಿ ಕುಮಾರಸ್ವಾಮಿಯಂತೆ ಅಮಾವಾಸ್ಯೆ ದಿನ ಕಾಲಭೈರವನಿಗೆ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ: ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಲಭೈರವನಿಗೆ ಪೂಜೆ ಸಲ್ಲಿಸಿದ್ದಾರೆ. ಇದೀಗ ಪೂಜೆಯ ಬಗ್ಗೆ ಹಲವು ಕುತೂಹಲ ಮೂಡಿದೆ. ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿರುವುದರಿಂದ ರಾಜಕೀಯ ನಾಯಕರು ಎಲ್ಲಿ ಹೋದರೂ ಅದು ಸುದ್ದಿಯೇ?

ನಯನಾ ರಾಜೀವ್
|

Updated on: Mar 21, 2023 | 11:43 AM

Share

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಲಭೈರವನಿಗೆ ಪೂಜೆ ಸಲ್ಲಿಸಿದ್ದಾರೆ. ಇದೀಗ ಪೂಜೆಯ ಬಗ್ಗೆ ಹಲವು ಕುತೂಹಲ ಮೂಡಿದೆ. ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿರುವುದರಿಂದ ರಾಜಕೀಯ ನಾಯಕರು ಎಲ್ಲಿ ಹೋದರೂ ಅದು ಸುದ್ದಿಯೇ? ಆದರೆ ಡಿಕೆ ಶಿವಕುಮಾರ್ ಕಾಲಭೈರವ ಪೂಜೆ ಮಾಡಿದ್ದರಲ್ಲಿ ಒಂದು ವಿಶೇಷ ಇದೆ. 2018ರಲ್ಲಿ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ನಾಗಮಂಗಲದ ಕಾಲಭೈರವನಿಗೆ ಮೂರು ಅಮಾವಾಸ್ಯೆ ದಿನ ಪೂಜೆ ಮಾಡಿದ್ದರು ಬಳಿಕ 20 ತಿಂಗಳುಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು.

ಈ ಬಾರಿ ಡಿಕೆ ಶಿವಕುಮಾರ್ ಕೂಡ ಕಾಲಭೈರವನಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿರುವುದರಿಂದ ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂಬುದು ಬಲವಾಗಿ ತೋರುತ್ತಿದೆ.

ಮತ್ತಷ್ಟು ಓದಿ: Congress Bus Yatra: ಡಿಕೆ ಶಿವಕುಮಾರ್ ಆಂಡ್​ ಟೀಂ ಮುಳಬಾಗಿಲು, ಕೆಜಿಎಫ್​​ ಭೇಟಿ

ಕಾಲಭೈರವನ ಪೂಜೆ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಇದು ನಮ್ಮ ಮಠ, ಇದು ನಮ್ಮ ಧರ್ಮಪೀಠ, ಹೊಸ ವರ್ಷ, ಅಮಾವಾಸ್ಯೆ ಭೈರವೇಶ್ವರನ ಅಮಾವಾಸ್ಯೆ ಪೂಜೆ ಬಹಳ ಶ್ರೇಷ್ಠವಾದದ್ದು, ಈ ವರ್ಷ ಈ ರಾಜ್ಯದಲ್ಲಿ ಬಹಳಷ್ಟು ವ್ಯತ್ಯಾಸವಾಗಲಿದೆ ಈ ಹಿನ್ನೆಲೆಯಲ್ಲಿ ನಮಗೆ, ನಿಮಗೆ ಹಾಗೂ ನಾಡಿಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡಿರುವುದಾಗಿ ತಿಳಿಸಿದ್ದಾರೆ.

ದೇವಸ್ಥಾನ ಎಂಬುದು ಭಕ್ತ ಹಾಗೂ ದೇವರ ನಡುವೆ ವ್ಯವಹಾರ ನಡೆಯುವಂತಹ ಸ್ಥಳ, ನಾನು ಏನು ಬೇಡಿಕೊಳ್ಳುತ್ತೇನೆ, ದೇವರು ಏನು ವರ ಕೊಡುತ್ತಾರೆ ಎಂಬುದು ನಮ್ಮಿಬ್ಬರಿಗೆ ಬಿಟ್ಟಿದ್ದು, ಈ ವಿಚಾರದಲ್ಲಿ ಪೂಜಾರಿಯ ಅಗತ್ಯವಿಲ್ಲ ಎಂದು ನುಡಿದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್