AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ವಿಧಾನಪರಿತ್ ಸದಸ್ಯ ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಆಕ್ರೋಶ ಭಗಿಲೆದ್ದಿದ್ದು, ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಮತೆ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ
ಬಿಕೆ ಹರಿಪ್ರಸಾದ್
ರಾಮ್​, ಮೈಸೂರು
| Edited By: |

Updated on: Jul 24, 2023 | 9:59 AM

Share

ಮೈಸೂರು, (ಜುಲೈ 24): ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ BK Hariprasad )ಬಿಕೆ ಹರಿಪ್ರಸಾದ್ ( ಹೇಳಿಕೆ ರಾಜ್ಯ ಕಾಂಗ್ರೆಸ್​ನಲ್ಲಿ (Congress) ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು; ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿ.ಕೆ.ಹರಿಪ್ರಸಾದ್​ ಆಕ್ರೋಶ

ಬಿ ಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆ. ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಿ ವಿಧಾನಪರಿಷತ್ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ , KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದರು.

ಇನ್ನು ಈ ಬಗ್ಗೆ ಮೈಸೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ