AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ವಿಧಾನಪರಿತ್ ಸದಸ್ಯ ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಆಕ್ರೋಶ ಭಗಿಲೆದ್ದಿದ್ದು, ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಮತೆ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ
ಬಿಕೆ ಹರಿಪ್ರಸಾದ್
ರಾಮ್​, ಮೈಸೂರು
| Edited By: |

Updated on: Jul 24, 2023 | 9:59 AM

Share

ಮೈಸೂರು, (ಜುಲೈ 24): ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ BK Hariprasad )ಬಿಕೆ ಹರಿಪ್ರಸಾದ್ ( ಹೇಳಿಕೆ ರಾಜ್ಯ ಕಾಂಗ್ರೆಸ್​ನಲ್ಲಿ (Congress) ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು; ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿ.ಕೆ.ಹರಿಪ್ರಸಾದ್​ ಆಕ್ರೋಶ

ಬಿ ಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆ. ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಿ ವಿಧಾನಪರಿಷತ್ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ , KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದರು.

ಇನ್ನು ಈ ಬಗ್ಗೆ ಮೈಸೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು