Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ

ಲೋಕಸಭೆಯಲ್ಲಿ 888 ಆಸನ ಸಾಮರ್ಥ್ಯದ ಹೊಸ ಸಂಸತ್ತಿನ ಕಟ್ಟಡದ ನಿರ್ಮಾಣ ಮಾಡಲಾಗುತ್ತಿದೆ. ಲೋಕಸಭೆ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಕಾರಣದಿಂದ ಹೊಸ ಡಿಲಿಮಿಟೇಶನ್ ಆಯೋಗವನ್ನು ಸ್ಥಾಪಿಸುವತ್ತ ಗಮನ ಹರಿಸಿದೆ.

Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
|

Updated on:Apr 24, 2023 | 11:58 AM

ಭಾರತವು ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶ. ಇದೀಗ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ಕೂಡ ವರದಿಗಳು ತಿಳಿಸಿದೆ. ಜನಸಂಖ್ಯೆ ಹೆಚ್ಚುತ್ತಿದ್ದಂತೆ. ಲೋಕಸಭೆಯಲ್ಲಿ 888 ಆಸನ ಸಾಮರ್ಥ್ಯದ ಹೊಸ ಸಂಸತ್ತಿನ ಕಟ್ಟಡದ ನಿರ್ಮಾಣ ಮಾಡಲಾಗುತ್ತಿದೆ. ಲೋಕಸಭೆ (Lok Sabha) ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಕಾರಣದಿಂದ ಹೊಸ ಡಿಲಿಮಿಟೇಶನ್ ಆಯೋಗವನ್ನು ಸ್ಥಾಪಿಸುವತ್ತ ಗಮನ ಹರಿಸಿದೆ.

ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು 524 ರಿಂದ 545 ಕ್ಕೆ ಏರಿಸಿದಾಗ 1973 ರ 31ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸೀಟು ಪರಿಷ್ಕರಣೆಯನ್ನು ನಡೆಸಲಾಯಿತು. ಮುಂದಿನ 25 ವರ್ಷಗಳ ಕಾಲ ಲೋಕಸಭೆಯ ಬಲವನ್ನು ಉಳಿಸಿಕೊಳ್ಳಲು 1976ರಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಹೊಸ ಡಿಲಿಮಿಟೇಶನ್ (Delimitation) ಆಯೋಗವು 2026 ರಲ್ಲಿ ಬರಲಿದೆ. ಹೊಸ ಆಯೋಗವನ್ನು ಸ್ಥಾಪಿಸುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಕುಟುಂಬ ಯೋಜನಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಮತ್ತು ತಮ್ಮ ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡಿರುವ ರಾಜ್ಯಗಳು ಸೀಟುಗಳ ಮರುಹಂಚಿಕೆಯಲ್ಲಿ ಅನನುಕೂಲವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಮುಂದಿರುವ ಸವಾಲು. ಸರ್ಕಾರವು ಸಂವಿಧಾನದ 81 ನೇ ಪರಿಚ್ಛೇದವನ್ನು ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ, ಇದು ದೇಶಾದ್ಯಂತ ಕ್ಷೇತ್ರಗಳಿಗೆ ಸಮಾನ ಸಂಖ್ಯೆಯ ಘಟಕಗಳನ್ನು ಕಡ್ಡಾಯಗೊಳಿಸುತ್ತದೆ ಮತ್ತು ರಾಜ್ಯಗಳ ನಡುವೆ ಸೀಟುಗಳ ಮರುಹಂಚಿಕೆಗೆ ಹೊಸ ಸೂತ್ರವನ್ನು ರೂಪಿಸುತ್ತದೆ.

ಇದನ್ನೂ ಓದಿ:Big News: ಸೆಂಟ್ರಲ್ ವಿಸ್ತಾ ಯೋಜನೆ; ಪ್ರಧಾನಿ ಹೊಸ ಕಚೇರಿ ನಿರ್ಮಾಣದ ಪ್ರಸ್ತಾವನೆಗೆ ದೆಹಲಿ ಸಮಿತಿ ಗ್ರೀನ್ ಸಿಗ್ನಲ್

ಪ್ರಸ್ತುತ ಜನಸಂಖ್ಯೆಯ ಪ್ರಕಾರ, ಹಳೆಯ ಸೂತ್ರದ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಿದರೆ, ಲೋಕಸಭಾ ಸ್ಥಾನಗಳ ಸಂಖ್ಯೆ 848 ಕ್ಕೆ ಏರುವ ಸಾಧ್ಯತೆಯಿದೆ, ಉತ್ತರ ಪ್ರದೇಶವು 143 ಸ್ಥಾನಗಳನ್ನು ಪಡೆಯುತ್ತದೆ, ಆದರೆ ಕೇರಳವು 20 ಸ್ಥಾನಗಳಲ್ಲಿ ಇವೆ. ದಕ್ಷಿಣದ ರಾಜ್ಯಗಳು ಈ ಸಮಸ್ಯೆಗಳ ಬಗ್ಗೆ ಕೇಂದ್ರಕ್ಕೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Mon, 24 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!