AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡಿಟ್ಟ ಹಣವನ್ನು ಭಾರತ್ ಜೋಡೋ ಯಾತ್ರೆಗೆ ನೀಡಿದ ಬಾಲಕ

ಭಾರತ್ ಜೋಡೋ ಯಾತ್ರೆ ಹಿಂದೂ ಮತ್ತು ಮುಸ್ಲಿಮರನ್ನು ಒಗ್ಗೂಡಿಸಲು ಮತ್ತು ನಮ್ಮ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ನಾನು ಅರ್ಥಮಾಡಿಕೊಂಡಿರುವುದಾಗಿ ಭಾರತ್ ಜೋಡೋ ಯಾತ್ರೆಗೆ ಹಣ ನೀಡಿದ ಬಾಲಕ ಹೇಳಿದ್ದಾನೆ.

ಕೂಡಿಟ್ಟ ಹಣವನ್ನು ಭಾರತ್ ಜೋಡೋ ಯಾತ್ರೆಗೆ ನೀಡಿದ ಬಾಲಕ
ಕೂಡಿಟ್ಟ ಹಣವನ್ನು ಭಾರತ್ ಜೋಡೋ ಯಾತ್ರೆಗೆ ನೀಡಿದ ಬಾಲಕ
TV9 Web
| Edited By: |

Updated on:Nov 28, 2022 | 10:57 AM

Share

ದೆಹಲಿ: ಭಾನುವಾರ ಮಧ್ಯಪ್ರದೇಶ (Madhya Pradesh)ದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ (Bharat Jodo Yatra)ಯ ವೇಳೆ ಬಾಲಕನೊಬ್ಬ ತಾನು ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಯಾತ್ರೆಗೆ ದೇಣಿಗೆಯಾಗಿ ನೀಡಿದ್ದಾನೆ. ಈ ಬಗ್ಗೆ ಟ್ವೀಟ್ ಮಾಡಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತ್ಯಾಗ ಮತ್ತು ನಿಸ್ವಾರ್ಥತೆಯು ಬಾಲ್ಯದಲ್ಲಿ ರೂಢಿಸಿಕೊಂಡ ಮೌಲ್ಯಗಳಾಗಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಟ್ವೀಟ್ ಮಾಡಿದ ವೀಡಿಯೊದಲ್ಲಿ, ಬಾಲಕ ಯಶರಾಜ್ ಪರ್ಮಾರ್ ರಾಹುಲ್ ಗಾಂಧಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದೇಣಿಗೆ ಹಣವನ್ನು ನೀಡಿದ್ದಾನೆ. ಬಳಿಕ ಮಾತನಾಡಿದ ಬಾಲಕ, ರಾಹುಲ್ ಗಾಂಧಿ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ, ಹೀಗಾಗಿ ಅವರನ್ನು ತಾನು ಇಷ್ಟಪಡುತ್ತೇನೆ ಎಂದಿದ್ದಾರೆ.

ಬಾಲಕ ದೇಣಿಗೆ ನೀಡಿದ ವಿಡಿಯೋ ಹಂಚಿಕೊಂಡ ರಾಹುಲ್ ಗಾಂಧಿ, “ತ್ಯಾಗ ಮತ್ತು ಸ್ವಾರ್ಥವು ಬಾಲ್ಯದಲ್ಲಿ ಕಂಡುಬರುವ ಆಚರಣೆಗಳಿಂದ ಬರುತ್ತದೆ. ಈ ಪಿಗ್ಗಿ ಬ್ಯಾಂಕ್ ನನಗೆ ಅಮೂಲ್ಯವಾಗಿದೆ, ಇದು ಲೆಕ್ಕವಿಲ್ಲದಷ್ಟು ಪ್ರೀತಿಯ ಖಜಾನೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Bharat Jodo Yatra ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಕೈ ನಾಯಕರ ವಿರುದ್ಧ ದೂರು ದಾಖಲು

ಹುಂಡಿಯಲ್ಲಿರುವ ಹಣವನ್ನು ಭಾರತ್ ಜೋಡೋ ಯಾತ್ರೆಗೆ ಬಳಸಿಕೊಳ್ಳುವಂತೆ ರಾಹುಲ್ ಗಾಂಧಿಗೆ ಹೇಳಿರುವುದಾಗಿ ಯಶರಾಜ್ ಪರ್ಮಾರ್ ಹೇಳಿದ್ದಾರೆ. “ಭಾರತ್ ಜೋಡೋ ಯಾತ್ರೆ ಹಿಂದೂ ಮತ್ತು ಮುಸ್ಲಿಮರನ್ನು ಒಗ್ಗೂಡಿಸಲು ಮತ್ತು ಅವರ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಎಲ್ಲರೂ ಒಂದೇ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ” ಎಂದು ಯಶರಾಜ್ ಪರ್ಮಾರ್ ಹೇಳಿದ್ದಾನೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Mon, 28 November 22

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?