AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ

ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ
ಮುಕ್ತಾ ತಿಲಕ್
TV9 Web
| Edited By: |

Updated on:Jun 10, 2022 | 7:42 PM

Share

ಮುಂಬೈ: ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಹಾರಾಷ್ಟ್ರದ ಬಿಜೆಪಿ (BJP) ಶಾಸಕಿ ಮುಕ್ತಾ ತಿಲಕ್ (Mukta Tilak) ಅವರು ರಾಜ್ಯಸಭಾ ಚುನಾವಣೆಗೆ (Rajya Sabha Election) ಮತ ಚಲಾಯಿಸಲು ಆ್ಯಂಬುಲೆನ್ಸ್‌ನಲ್ಲಿ ಆಗಮಿಸಿದ್ದರು. ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ. ತಿಲಕ್ ಅವರು ಪುಣೆಯ ಕಸ್ಬಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಮತ್ತೋರ್ವ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಅವರನ್ನು ಇಂದು ಮತದಾನಕ್ಕಾಗಿ ಪಿಂಪ್ರಿ ಚಿಂಚ್‌ವಾಡ್‌ನಿಂದ ವಿಮಾನದ ಮೂಲಕ ಕರೆತರಲಾಗಿದೆ.

ಮಹಾರಾಷ್ಟ್ರ: ರಾಜ್ಯಸಭೆಯ 6 ಸ್ಥಾನಗಳಿಗೆ ಚುರುಕಿನ ಮತದಾನ

ಮಧ್ಯಾಹ್ನ 12 ಗಂಟೆವರೆಗೆ ಶಿವಸೇನೆ-ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಬಿಜೆಪಿ ಮತ್ತು ಅದರ ಬೆಂಬಲಿಗರನ್ನು ಒಳಗೊಂಡಿರುವ 288-ಬಲವಾದ ಸದನದಲ್ಲಿ 285 ಶಾಸಕರ ಪೈಕಿ ಸುಮಾರು 200 ಮಂದಿ ಮತ ಚಲಾಯಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:16 pm, Fri, 10 June 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ