AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ

ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ
ಮುಕ್ತಾ ತಿಲಕ್
Follow us
TV9 Web
| Updated By: Digi Tech Desk

Updated on:Jun 10, 2022 | 7:42 PM

ಮುಂಬೈ: ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಹಾರಾಷ್ಟ್ರದ ಬಿಜೆಪಿ (BJP) ಶಾಸಕಿ ಮುಕ್ತಾ ತಿಲಕ್ (Mukta Tilak) ಅವರು ರಾಜ್ಯಸಭಾ ಚುನಾವಣೆಗೆ (Rajya Sabha Election) ಮತ ಚಲಾಯಿಸಲು ಆ್ಯಂಬುಲೆನ್ಸ್‌ನಲ್ಲಿ ಆಗಮಿಸಿದ್ದರು. ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ. ತಿಲಕ್ ಅವರು ಪುಣೆಯ ಕಸ್ಬಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಮತ್ತೋರ್ವ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಅವರನ್ನು ಇಂದು ಮತದಾನಕ್ಕಾಗಿ ಪಿಂಪ್ರಿ ಚಿಂಚ್‌ವಾಡ್‌ನಿಂದ ವಿಮಾನದ ಮೂಲಕ ಕರೆತರಲಾಗಿದೆ.

ಮಹಾರಾಷ್ಟ್ರ: ರಾಜ್ಯಸಭೆಯ 6 ಸ್ಥಾನಗಳಿಗೆ ಚುರುಕಿನ ಮತದಾನ

ಮಧ್ಯಾಹ್ನ 12 ಗಂಟೆವರೆಗೆ ಶಿವಸೇನೆ-ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಬಿಜೆಪಿ ಮತ್ತು ಅದರ ಬೆಂಬಲಿಗರನ್ನು ಒಳಗೊಂಡಿರುವ 288-ಬಲವಾದ ಸದನದಲ್ಲಿ 285 ಶಾಸಕರ ಪೈಕಿ ಸುಮಾರು 200 ಮಂದಿ ಮತ ಚಲಾಯಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:16 pm, Fri, 10 June 22

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ