Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ

ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ
ಮುಕ್ತಾ ತಿಲಕ್
Follow us
| Updated By: Digi Tech Desk

Updated on:Jun 10, 2022 | 7:42 PM

ಮುಂಬೈ: ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಹಾರಾಷ್ಟ್ರದ ಬಿಜೆಪಿ (BJP) ಶಾಸಕಿ ಮುಕ್ತಾ ತಿಲಕ್ (Mukta Tilak) ಅವರು ರಾಜ್ಯಸಭಾ ಚುನಾವಣೆಗೆ (Rajya Sabha Election) ಮತ ಚಲಾಯಿಸಲು ಆ್ಯಂಬುಲೆನ್ಸ್‌ನಲ್ಲಿ ಆಗಮಿಸಿದ್ದರು. ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ. ತಿಲಕ್ ಅವರು ಪುಣೆಯ ಕಸ್ಬಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಮತ್ತೋರ್ವ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಅವರನ್ನು ಇಂದು ಮತದಾನಕ್ಕಾಗಿ ಪಿಂಪ್ರಿ ಚಿಂಚ್‌ವಾಡ್‌ನಿಂದ ವಿಮಾನದ ಮೂಲಕ ಕರೆತರಲಾಗಿದೆ.

ಮಹಾರಾಷ್ಟ್ರ: ರಾಜ್ಯಸಭೆಯ 6 ಸ್ಥಾನಗಳಿಗೆ ಚುರುಕಿನ ಮತದಾನ

ಮಧ್ಯಾಹ್ನ 12 ಗಂಟೆವರೆಗೆ ಶಿವಸೇನೆ-ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಬಿಜೆಪಿ ಮತ್ತು ಅದರ ಬೆಂಬಲಿಗರನ್ನು ಒಳಗೊಂಡಿರುವ 288-ಬಲವಾದ ಸದನದಲ್ಲಿ 285 ಶಾಸಕರ ಪೈಕಿ ಸುಮಾರು 200 ಮಂದಿ ಮತ ಚಲಾಯಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:16 pm, Fri, 10 June 22

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ