AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ

ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ
ಮುಕ್ತಾ ತಿಲಕ್
TV9 Web
| Edited By: |

Updated on:Jun 10, 2022 | 7:42 PM

Share

ಮುಂಬೈ: ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಹಾರಾಷ್ಟ್ರದ ಬಿಜೆಪಿ (BJP) ಶಾಸಕಿ ಮುಕ್ತಾ ತಿಲಕ್ (Mukta Tilak) ಅವರು ರಾಜ್ಯಸಭಾ ಚುನಾವಣೆಗೆ (Rajya Sabha Election) ಮತ ಚಲಾಯಿಸಲು ಆ್ಯಂಬುಲೆನ್ಸ್‌ನಲ್ಲಿ ಆಗಮಿಸಿದ್ದರು. ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ. ತಿಲಕ್ ಅವರು ಪುಣೆಯ ಕಸ್ಬಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಮತ್ತೋರ್ವ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಅವರನ್ನು ಇಂದು ಮತದಾನಕ್ಕಾಗಿ ಪಿಂಪ್ರಿ ಚಿಂಚ್‌ವಾಡ್‌ನಿಂದ ವಿಮಾನದ ಮೂಲಕ ಕರೆತರಲಾಗಿದೆ.

ಮಹಾರಾಷ್ಟ್ರ: ರಾಜ್ಯಸಭೆಯ 6 ಸ್ಥಾನಗಳಿಗೆ ಚುರುಕಿನ ಮತದಾನ

ಮಧ್ಯಾಹ್ನ 12 ಗಂಟೆವರೆಗೆ ಶಿವಸೇನೆ-ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಬಿಜೆಪಿ ಮತ್ತು ಅದರ ಬೆಂಬಲಿಗರನ್ನು ಒಳಗೊಂಡಿರುವ 288-ಬಲವಾದ ಸದನದಲ್ಲಿ 285 ಶಾಸಕರ ಪೈಕಿ ಸುಮಾರು 200 ಮಂದಿ ಮತ ಚಲಾಯಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:16 pm, Fri, 10 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ