AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔರಂಗಾಬಾದ್ ಹೆಸರು ಸಂಭಾಜಿನಗರ, ಉಸ್ಮಾನಾಬಾದ್ ಹೆಸರು ಧಾರಾಶಿವ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾ ಸರ್ಕಾರ ಒಪ್ಪಿಗೆ

ಕಾಂಗ್ರೆಸ್ ಮತ್ತು ಎನ್‌ಸಿಪಿಯಂತಹ ಜಾತ್ಯತೀತ ಪಕ್ಷಗಳ ಆಜ್ಞೆಯ ಮೇರೆಗೆ ಪಕ್ಷವು ಕ್ರಮೇಣ ತನ್ನ ಮೂಲ ಸಿದ್ಧಾಂತದಿಂದ ದೂರ ಸರಿಯುತ್ತಿದೆ ಎಂದು ಬಂಡಾಯ ಶಾಸಕರು ಕಳೆದ ವಾರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾದ ಹಿಂದುತ್ವದ ಬದ್ಧತೆಯನ್ನು ಪ್ರಶ್ನಿಸಿದ್ದರು.

ಔರಂಗಾಬಾದ್ ಹೆಸರು ಸಂಭಾಜಿನಗರ, ಉಸ್ಮಾನಾಬಾದ್ ಹೆಸರು ಧಾರಾಶಿವ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾ ಸರ್ಕಾರ ಒಪ್ಪಿಗೆ
ಉದ್ಧವ್ ಠಾಕ್ರೆ
TV9 Web
| Edited By: |

Updated on:Jun 29, 2022 | 7:31 PM

Share

ಔರಂಗಾಬಾದ್ (Aurangabad) ಹೆಸರು ಸಂಭಾಜಿನಗರ (Sambhajinagar), ಉಸ್ಮಾನಾಬಾದ್ (Osmanabad) ಹೆಸರು ಧಾರಾಶಿವ್ (Dharashiv) ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅದೇ ವೇಳೆ ನವಿ ಮುಂಬೈ  ಹೆಸರನ್ನು ಡಿಬಿ ಪಾಟೀಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಿಸಲಾಗುವುದು.ಗುರುವಾರ ವಿಶ್ವಾಸ ಮತವನ್ನು ಎದುರಿಸುತ್ತಿರುವ ಶಿವಸೇನೆಯ 31 ತಿಂಗಳ ಅವಧಿಯ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರದಲ್ಲಿ ತನ್ನ ಕೊನೆಯ ಪ್ರಮುಖ ನಿರ್ಧಾರ ಇದು ಎಂದು ಎಂಬರೀತಿಯಲ್ಲಿ ಈ ಮರುನಾಮಕರಣವನ್ನು ನೋಡಲಾಗುತ್ತಿದೆ. ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಉಲ್ಬಣವಾಗಿರುವ ಹೊತ್ತಲ್ಲೇ ಶಿವಸೇನಾ ಎರಡು ನಗರಗಳನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕೈಗೊಂಡಿದೆ.

ಕಾಂಗ್ರೆಸ್ ಮತ್ತು ಎನ್‌ಸಿಪಿಯಂತಹ ಜಾತ್ಯತೀತ ಪಕ್ಷಗಳ ಆಜ್ಞೆಯ ಮೇರೆಗೆ ಪಕ್ಷವು ಕ್ರಮೇಣ ತನ್ನ ಮೂಲ ಸಿದ್ಧಾಂತದಿಂದ ದೂರ ಸರಿಯುತ್ತಿದೆ ಎಂದು ಬಂಡಾಯ ಶಾಸಕರು ಕಳೆದ ವಾರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾದ ಹಿಂದುತ್ವದ ಬದ್ಧತೆಯನ್ನು ಪ್ರಶ್ನಿಸಿದ್ದರು.

ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಯಗಢ ಮತ್ತು ಥಾಣೆ ಜಿಲ್ಲೆಯ ಯೋಜನೆ ಪೀಡಿತ ಜನರ ಮುಖಂಡರಾದ ದಿವಂಗತ ಡಿಬಿ ಪಾಟೀಲ್ ಅವರ ಹೆಸರನ್ನು ಇಡುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ.

Published On - 6:59 pm, Wed, 29 June 22

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು