AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ನಾಲ್ವರು ಎಐಎಂಐಎಂ ಶಾಸಕರು ಆರ್‌ಜೆಡಿ ಪಕ್ಷಕ್ಕೆ ಸೇರ್ಪಡೆ

ಬಿಹಾರದ ಐವರು   ಎಐಎಂಐಎಂ ಶಾಸಕರ ಪೈಕಿ ನಾಲ್ವರು ಇಂದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಬಿಹಾರ ವಿಧಾನಸಭೆಯಲ್ಲಿ ನಾವೇ ದೊಡ್ಡ ಪಕ್ಷ ಎಂದು  ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ: ನಾಲ್ವರು ಎಐಎಂಐಎಂ ಶಾಸಕರು ಆರ್‌ಜೆಡಿ ಪಕ್ಷಕ್ಕೆ ಸೇರ್ಪಡೆ
ಆರ್ಜೆಡಿ ಸೇರಿಸಿದ ಎಐಎಂಐಎಂ ಶಾಸಕರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 29, 2022 | 3:16 PM

Share

ಅಸಾದುದ್ದೀನ್ ಓವೈಸಿ (Asaduddin Owaisi) ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದ ನಾಲ್ವರು ಶಾಸಕರು ಬುಧವಾರ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ (RJD) ಗೆ ಸೇರಿದ್ದಾರೆ. ಎಐಎಂಐಎಂ ನವೆಂಬರ್ 2020 ರ ಅಸೆಂಬ್ಲಿ ಚುನಾವಣೆಯಲ್ಲಿ  ಸ್ಪರ್ಧಿಸಿದ 20 ಅಸೆಂಬ್ಲಿ ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಇಲ್ಲಿ ಉತ್ತಮ ಪ್ರದರ್ಶ ನೀಡಿತ್ತು.ಅಖ್ತರುಲ್ ಇಮಾನ್ (ಅಮೂರ್ ಕ್ಷೇತ್ರ), ಮುಹಮ್ಮದ್ ಇಝರ್ ಅಸ್ಫಿ (ಕೊಚದಮಾಮ್), ಶಹನವಾಜ್ ಆಲಂ (ಜೋಕಿಹತ್), ಸೈಯದ್ ರುಕ್ನುದ್ದೀನ್ (ಬೈಸಿ) ಮತ್ತು ಅಜರ್ ನಯೀಮಿ (ಬಹದ್ದೂರ್‌ಗುಂಜ್)- ಈ ಐವರು ಶಾಸಕರು ಗೆದ್ದಿದ್ದರು,. ಅಖ್ತರುಲ್ ಅವರನ್ನು ಹೊರತುಪಡಿಸಿ ಉಳಿದ ನಾಲ್ವರು ಈಗ ಆರ್‌ಜೆಡಿ ಸೇರಿದ್ದಾರೆ. 80 ಶಾಸಕರನ್ನು ಹೊಂದಿರುವ ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿದೆ ಆರ್‌ಜೆಡಿ.ಶೇಕಡಾ 1.24 (5,23,279) ಮತಗಳನ್ನು ಪಡೆದಿರುವ ಓವೈಸಿ ಅವರ ಪಕ್ಷವು ಗ್ರ್ಯಾಂಡ್ ಡೆಮಾಕ್ರಟಿಕ್ ಸೆಕ್ಯುಲರ್ ಫ್ರಂಟ್‌ನ ಒಂದು ಘಟಕವಾಗಿತ್ತು. ಇದು ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಉಪೇಂದ್ರ ಕುಶ್ವಾಹ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿತ್ತು.

ಬಿಹಾರದ ಐವರು   ಎಐಎಂಐಎಂ ಶಾಸಕರ ಪೈಕಿ ನಾಲ್ವರು ಇಂದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಬಿಹಾರ ವಿಧಾನಸಭೆಯಲ್ಲಿ ನಾವೇ ದೊಡ್ಡ ಪಕ್ಷ ಎಂದು  ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

Published On - 2:48 pm, Wed, 29 June 22

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ