AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ನಾಲ್ವರು ಎಐಎಂಐಎಂ ಶಾಸಕರು ಆರ್‌ಜೆಡಿ ಪಕ್ಷಕ್ಕೆ ಸೇರ್ಪಡೆ

ಬಿಹಾರದ ಐವರು   ಎಐಎಂಐಎಂ ಶಾಸಕರ ಪೈಕಿ ನಾಲ್ವರು ಇಂದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಬಿಹಾರ ವಿಧಾನಸಭೆಯಲ್ಲಿ ನಾವೇ ದೊಡ್ಡ ಪಕ್ಷ ಎಂದು  ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ: ನಾಲ್ವರು ಎಐಎಂಐಎಂ ಶಾಸಕರು ಆರ್‌ಜೆಡಿ ಪಕ್ಷಕ್ಕೆ ಸೇರ್ಪಡೆ
ಆರ್ಜೆಡಿ ಸೇರಿಸಿದ ಎಐಎಂಐಎಂ ಶಾಸಕರು
TV9 Web
| Edited By: |

Updated on:Jun 29, 2022 | 3:16 PM

Share

ಅಸಾದುದ್ದೀನ್ ಓವೈಸಿ (Asaduddin Owaisi) ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದ ನಾಲ್ವರು ಶಾಸಕರು ಬುಧವಾರ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ (RJD) ಗೆ ಸೇರಿದ್ದಾರೆ. ಎಐಎಂಐಎಂ ನವೆಂಬರ್ 2020 ರ ಅಸೆಂಬ್ಲಿ ಚುನಾವಣೆಯಲ್ಲಿ  ಸ್ಪರ್ಧಿಸಿದ 20 ಅಸೆಂಬ್ಲಿ ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಇಲ್ಲಿ ಉತ್ತಮ ಪ್ರದರ್ಶ ನೀಡಿತ್ತು.ಅಖ್ತರುಲ್ ಇಮಾನ್ (ಅಮೂರ್ ಕ್ಷೇತ್ರ), ಮುಹಮ್ಮದ್ ಇಝರ್ ಅಸ್ಫಿ (ಕೊಚದಮಾಮ್), ಶಹನವಾಜ್ ಆಲಂ (ಜೋಕಿಹತ್), ಸೈಯದ್ ರುಕ್ನುದ್ದೀನ್ (ಬೈಸಿ) ಮತ್ತು ಅಜರ್ ನಯೀಮಿ (ಬಹದ್ದೂರ್‌ಗುಂಜ್)- ಈ ಐವರು ಶಾಸಕರು ಗೆದ್ದಿದ್ದರು,. ಅಖ್ತರುಲ್ ಅವರನ್ನು ಹೊರತುಪಡಿಸಿ ಉಳಿದ ನಾಲ್ವರು ಈಗ ಆರ್‌ಜೆಡಿ ಸೇರಿದ್ದಾರೆ. 80 ಶಾಸಕರನ್ನು ಹೊಂದಿರುವ ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿದೆ ಆರ್‌ಜೆಡಿ.ಶೇಕಡಾ 1.24 (5,23,279) ಮತಗಳನ್ನು ಪಡೆದಿರುವ ಓವೈಸಿ ಅವರ ಪಕ್ಷವು ಗ್ರ್ಯಾಂಡ್ ಡೆಮಾಕ್ರಟಿಕ್ ಸೆಕ್ಯುಲರ್ ಫ್ರಂಟ್‌ನ ಒಂದು ಘಟಕವಾಗಿತ್ತು. ಇದು ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಉಪೇಂದ್ರ ಕುಶ್ವಾಹ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿತ್ತು.

ಬಿಹಾರದ ಐವರು   ಎಐಎಂಐಎಂ ಶಾಸಕರ ಪೈಕಿ ನಾಲ್ವರು ಇಂದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಬಿಹಾರ ವಿಧಾನಸಭೆಯಲ್ಲಿ ನಾವೇ ದೊಡ್ಡ ಪಕ್ಷ ಎಂದು  ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

Published On - 2:48 pm, Wed, 29 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್