AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದ ಮೇಲ್ವರ್ಗ ಜಾತಿಗಳಿಗೆ ಕಾಂಗ್ರೆಸ್ ಕಿರುಕುಳ ಕೊಟ್ಟಿದೆ: ಸಚಿವ ಡಾ. ಕೆ ಸುಧಾಕರ್

ಸಮಾಜದ ಮೇಲ್ವರ್ಗ ಜಾತಿಗಳಿಗೆ ಕಾಂಗ್ರೆಸ್ ಕಿರುಕುಳ ಕೊಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಆರೋಪಿಸಿದ್ದಾರೆ.

ಸಮಾಜದ ಮೇಲ್ವರ್ಗ ಜಾತಿಗಳಿಗೆ ಕಾಂಗ್ರೆಸ್ ಕಿರುಕುಳ ಕೊಟ್ಟಿದೆ: ಸಚಿವ ಡಾ. ಕೆ ಸುಧಾಕರ್
ಸಚಿವ ಡಾ ಕೆ ಸುಧಾಕರ್
TV9 Web
| Edited By: |

Updated on: Sep 25, 2022 | 5:48 PM

Share

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಆರು ತಿಂಗಳು ಬಾಕಿ ಇದೆ. ಈಗಿನಿಂದಲೇ ಜಾತಿ ರಾಜಕಾರಣದ ಕೆಸರೆಚಾಟವನ್ನು ರಾಷ್ಟ್ರೀಯ ಪಕ್ಷಗಳು ಶುರುಹಚ್ಚಿಕೊಂಡಿವೆ. ನಾನು ಕುರುಬ ಅಂತಾ ಪ್ರಧಾನಿ ನರೇಂದ್ರ ಮೋದಿ 10 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದಾರಾ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಪ್ರತಿಕ್ರಿಯಿ ಸಮಾಜದ ಮೇಲ್ವರ್ಗ ಜಾತಿಗಳಿಗೆ ಕಾಂಗ್ರೆಸ್ ಕಿರುಕುಳ ಕೊಟ್ಟಿದೆ ಎಂದು ಆರೋಪಿಸಿದ್ದಾರೆ.

ದಿವಂಗತ ವೀರೇಂದ್ರ ಪಾಟೀಲ್ ಅವರು ಕಾಂಗ್ರೆಸ್​ಗೆ 170 ಸೀಟು ತಂದುಕೊಟ್ಟಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸದಲ್ಲೇ ಅಷ್ಟು ಸ್ಥಾನಗಳು ಬಂದಿರಲಿಲ್ಲ. ಅನಾರೋಗ್ಯದ ಕಾರಣ ನೀಡಿ ಪಾಟೀಲ್​ರನ್ನು ಕೆಳಗಿಳಿಸಿದರು. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿಸಿದರು. ಅವರು ಉದ್ಘಾಟಿಸುವ ಮುನ್ನವೇ ಅಧಿಕಾರದಿಂದ ಕೆಳಗಿಳಿಸಿದರು. S.M.ಕೃಷ್ಣರನ್ನು ಕಾಂಗ್ರೆಸ್​ನವರು ಯಾವರೀತಿ ನಡೆಸಿಕೊಂಡರು ? ಕರ್ನಾಟಕದಿಂದ ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ಕಳಿಸಿದರು. ಬಳಿಕ ಕೇಂದ್ರ ಮಂತ್ರಿ ಸ್ಥಾನದಿಂದಲೂ ಅವರನ್ನು ಕೆಳಗಿಳಿಸಿದರು. ಹೀಗೆ ಕಾಂಗ್ರೆಸ್ ಬಗ್ಗೆ ಹೇಳ್ತಾ ಹೋದರೆ ದೊಡ್ಡಪಟ್ಟಿಯೇ ಇದೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!