AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ

ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ
ಎನ್​ ಚೆಲುವರಾಯಸ್ವಾಮಿ
ಪ್ರಶಾಂತ್​ ಬಿ.
| Edited By: |

Updated on: Sep 15, 2023 | 3:00 PM

Share

ಮಂಡ್ಯ, ಸೆ.15: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಉಭಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಅದರಂತೆ ಇದೀಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ‘ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ ಎಂದು ಮಂಡ್ಯ (Mandya) ದಲ್ಲಿ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದ್ದಾರೆ. ಜನರಿಗಾಗಿ ಬಿಜೆಪಿ ಜೊತೆ ಮೈತ್ರಿ ಎಂದು ಜೆಡಿಎಸ್​ನವರು ಹೇಳುತ್ತಿದ್ದಾರೆ. ಪಕ್ಷದ ಅಸ್ತಿತ್ವಕ್ಕಾಗಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್‌ ಇಬ್ಬರಿಗೂ ಇದು ಅನಿವಾರ್ಯ ಆಗಿದೆ ಎಂದರು.

ಇನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ದಸರಾ ಆಚರಣೆ ವಿಚಾರ ‘ದಸರಾ ಆಚರಣೆ ಪರಂಪರೆಯಿಂದ ಬಂದಿದೆ. ದಸರಾವನ್ನು ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲು ಆಗಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಸಾಧ್ಯ ಅಷ್ಟು ಸರಳವಾಗಿ ಮಾಡುತ್ತೇವೆ ಎಂದರು.

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್​​ ಪರೋಕ್ಷ ವಾಗ್ದಾಳಿ ‘ಎಂಎಲ್​ಸಿ ಹರಿಪ್ರಸಾದ್​​ ಹೇಳಿಕೆಯನ್ನು ಇಡೀ ಪಕ್ಷ ಖಂಡಿಸಿದೆ. ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನಲ್ಲಿ ಹಲವು ಅಧಿಕಾರ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಮಾತನಾಡಿರೋದು ಪಕ್ಷಕ್ಕೆ ಅಗೌರವ ತಂದಿದ್ದು, ಹರಿಪ್ರಸಾದ್​​​​ ಇನ್ಮುಂದೆ ಹೀಗೆ ಮಾತನಾಡಲ್ಲ ಅಂದುಕೊಂಡಿದ್ದೇನೆ ಎಂದು ಮಂಡ್ಯದಲ್ಲಿ ಹೇಳಿದರು.

ಇದನ್ನೂ ಓದಿ:ಜೆಡಿಎಸ್ ಜೊತೆ ಮೈತ್ರಿ ಬೆಳೆಸಲು ಯಡಿಯೂರಪ್ಪ ಅದ್ಯಾವ ನೈತಿಕತೆಯೊಂದಿಗೆ ಮುಂದಾಗಿದ್ದಾರೋ? ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಇನ್ನು ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ. ರಾಷ್ಟ್ರೀಯ ನಾಯಕರಿಗೆ ನಮ್ಮನ್ನು ಕಂಟ್ರೋಲ್ ಮಾಡುವ ಶಕ್ತಿ ಇದೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?