AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ರೆಡ್ಡಿ & ಯಡ್ಡಿಯೂರಪ್ಪ ಜೈಲುಪಾಲಾಗಿದ್ದರು: ಶ್ರೀರಾಮುಲು ಸ್ಫೋಟಕ ಹೇಳಿಕೆ

ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ಜನಾರ್ದನ ರೆಡ್ಡಿ ಮತ್ತು ಬಿ. ಎಸ್​ ಯಡಿಯೂರಪ್ಪ ಜೈಲುಪಾಲಾಗಿದ್ದರು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಆರೋಪಿಸಿದ್ದಾರೆ.

ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ರೆಡ್ಡಿ & ಯಡ್ಡಿಯೂರಪ್ಪ ಜೈಲುಪಾಲಾಗಿದ್ದರು: ಶ್ರೀರಾಮುಲು ಸ್ಫೋಟಕ ಹೇಳಿಕೆ
ಸಾರಿಗೆ ಸಚಿವ ಬಿ ಶ್ರೀರಾಮುಲು
TV9 Web
| Edited By: |

Updated on:Dec 04, 2022 | 6:21 PM

Share

ಬಳ್ಳಾರಿ: ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ಜನಾರ್ದನ ರೆಡ್ಡಿ (Janardhana Reddy) ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ (B. S Yediyurappa) ಜೈಲುಪಾಲಾಗಿದ್ದರು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು (Sriramulu) ಆರೋಪಿಸಿದ್ದಾರೆ. ಕಾಂಗ್ರೆಸ್​ ಕುತಂತ್ರ ರಾಜಕಾರಣಕ್ಕೆ ಬಲಿಪಶುಗಳಾದರು. ರೆಡ್ಡಿ ಮತ್ತು ಯಡ್ಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದವರು ಯಾರು? ಜನಾರ್ದನ ರೆಡ್ಡಿ ಎಲ್ಲ ಆರೋಪಗಳಿಂದ ದೋಷಮುಕ್ತ ಆಗಲಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ರೌಡಿ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿದೆ

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಯವರೊಂದಿಗೆ ಮಾತನಾಡಿದ ಅವರು ರೌಡಿ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿದೆ. ಬಿಜೆಪಿಯಲ್ಲಿ ಇಲ್ಲ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಅಖಂಡ ಶ್ರೀನಿವಾಸ್ ಪೂಜಾರಿ ನಿವಾಸಕ್ಕೆ ಬೆಂಕಿ ಹಚ್ಚಿದ್ದು‌ ಯಾರು? ಮಾಜಿ ಮೇಯರ್ ಸಂಪತ್ ​ಕುಮಾರ್ ಬೆಂಕಿ ಹಚ್ಚಲಿಲ್ಲವೇ? ಬೆಂಕಿ ಹಚ್ಚುವ ಮತ್ತು ರೌಡಿ ಸಂಸ್ಕೃತಿ ಕಾಂಗ್ರೆಸ್​ ಪಕ್ಷದಲ್ಲಿದೆ. ಡಿಕೆ ಶಿವಕುಮಾರ್​ ಸುತ್ತಮುತ್ತಲೂ ನೋಡಿ ಸಿದ್ದರಾಮಯ್ಯ ಮಾತಾಡಲಿ. ಯಾಕೆಂದರೆ ಡಿಕೆಶಿ ಸುತ್ತಮುತ್ತ ಇರೋರು ರೌಡಿಶೀಟರ್​ಗಳು ಎಂದರು.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

Published On - 6:19 pm, Sun, 4 December 22

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು