AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ರೆಡ್ಡಿ & ಯಡ್ಡಿಯೂರಪ್ಪ ಜೈಲುಪಾಲಾಗಿದ್ದರು: ಶ್ರೀರಾಮುಲು ಸ್ಫೋಟಕ ಹೇಳಿಕೆ

ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ಜನಾರ್ದನ ರೆಡ್ಡಿ ಮತ್ತು ಬಿ. ಎಸ್​ ಯಡಿಯೂರಪ್ಪ ಜೈಲುಪಾಲಾಗಿದ್ದರು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಆರೋಪಿಸಿದ್ದಾರೆ.

ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ರೆಡ್ಡಿ & ಯಡ್ಡಿಯೂರಪ್ಪ ಜೈಲುಪಾಲಾಗಿದ್ದರು: ಶ್ರೀರಾಮುಲು ಸ್ಫೋಟಕ ಹೇಳಿಕೆ
ಸಾರಿಗೆ ಸಚಿವ ಬಿ ಶ್ರೀರಾಮುಲು
TV9 Web
| Edited By: |

Updated on:Dec 04, 2022 | 6:21 PM

Share

ಬಳ್ಳಾರಿ: ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದಲೇ ಜನಾರ್ದನ ರೆಡ್ಡಿ (Janardhana Reddy) ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ (B. S Yediyurappa) ಜೈಲುಪಾಲಾಗಿದ್ದರು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು (Sriramulu) ಆರೋಪಿಸಿದ್ದಾರೆ. ಕಾಂಗ್ರೆಸ್​ ಕುತಂತ್ರ ರಾಜಕಾರಣಕ್ಕೆ ಬಲಿಪಶುಗಳಾದರು. ರೆಡ್ಡಿ ಮತ್ತು ಯಡ್ಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದವರು ಯಾರು? ಜನಾರ್ದನ ರೆಡ್ಡಿ ಎಲ್ಲ ಆರೋಪಗಳಿಂದ ದೋಷಮುಕ್ತ ಆಗಲಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ರೌಡಿ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿದೆ

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಯವರೊಂದಿಗೆ ಮಾತನಾಡಿದ ಅವರು ರೌಡಿ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿದೆ. ಬಿಜೆಪಿಯಲ್ಲಿ ಇಲ್ಲ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಅಖಂಡ ಶ್ರೀನಿವಾಸ್ ಪೂಜಾರಿ ನಿವಾಸಕ್ಕೆ ಬೆಂಕಿ ಹಚ್ಚಿದ್ದು‌ ಯಾರು? ಮಾಜಿ ಮೇಯರ್ ಸಂಪತ್ ​ಕುಮಾರ್ ಬೆಂಕಿ ಹಚ್ಚಲಿಲ್ಲವೇ? ಬೆಂಕಿ ಹಚ್ಚುವ ಮತ್ತು ರೌಡಿ ಸಂಸ್ಕೃತಿ ಕಾಂಗ್ರೆಸ್​ ಪಕ್ಷದಲ್ಲಿದೆ. ಡಿಕೆ ಶಿವಕುಮಾರ್​ ಸುತ್ತಮುತ್ತಲೂ ನೋಡಿ ಸಿದ್ದರಾಮಯ್ಯ ಮಾತಾಡಲಿ. ಯಾಕೆಂದರೆ ಡಿಕೆಶಿ ಸುತ್ತಮುತ್ತ ಇರೋರು ರೌಡಿಶೀಟರ್​ಗಳು ಎಂದರು.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

Published On - 6:19 pm, Sun, 4 December 22

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ
ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ