Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

ಸರ್ಕಾರ ಒಳ್ಳೆ ಕೆಲಸ ಮಾಡಿದೆ ಎಂಬ ಒಳ್ಳೆ ಅಭಿಪ್ರಾಯ ಜನರಲ್ಲಿದೆ. ಸಿಎಂ ಯಡಿಯೂರಪ್ಪರ ವರ್ಚಸ್ಸು ಹಿಂದೆ 2008ರಲ್ಲಿ ಹೇಗಿತ್ತೋ ಈಗಲೂ ಹಾಗೇ ಇದೆ. ಇನ್ನಷ್ಟು ಜನಪರ ಯೋಜನೆ ಮಾಡಿ, ಸ್ಕೀಂ ಕೊಡಬೇಕು ಅಂತ ಸಿಎಂ ಯಡಿಯೂರಪ್ಪರಿಗೆ ವಿನಂತಿ ಮಾಡಿದ್ದೇವೆ. ನಿಮ್ಮ ಜೊತೆಗೆ ನಾವಿದ್ದೇವೆ ಅಂತ ಯಡಿಯೂರಪ್ಪರಿಗೆ ಹೇಳಿದ್ದೇವೆ ಎಂದು ಅವರು ತಿಳಿಸಿದರು.

ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ
ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ
Follow us
guruganesh bhat
|

Updated on: May 30, 2021 | 3:26 PM

ಬೆಂಗಳೂರು: ಕೊರೊನಾ ಸಮಯದಲ್ಲಿ ಪ್ರತಿನಿತ್ಯ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇವೆ. ನಾವು ಮಾಲೀಕರಲ್ಲ, ಜನ ಸೇವಕರು. ನಮ್ಮ ಕ್ಷೇತ್ರದಲ್ಲಿ ನಾವು ಮಾಡಿರುವ ಕೆಲಸವನ್ನು ಸಿಎಂ ಯಡಿಯೂರಪ್ಪರಿಗೆ ತಿಳಿಸಿದ್ದೇವೆ. ನಿಮ್ಮ ಜೊತೆಗೆ ನಾವಿದ್ದೇವೆಂದು ಭರವಸೆ ತುಂಬಿದ್ದೇವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ನಾವು 18 ಶಾಸಕರು ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ನಮ್ಮ ಕ್ಷೇತ್ರಗಳ ಕೊವಿಡ್ ನಿರ್ವಹಣೆಯನ್ನು ಸಮರ್ಥವಾಗಿ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದೇವೆ. ಕೊವಿಡ್ ಸೋಂಕಿತರು ಇರುವ ವಾರ್ಡ್ ಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಅಂತಹ ಸಂದರ್ಭದಲ್ಲಿ ನಾವು ಯಾರೂ ಬೆಂಗಳೂರಿಗೆ ಬಂದಿರಲಿಲ್ಲ. ನಮ್ಮ ಕ್ಷೇತ್ರದಲ್ಲಿ ಆಕ್ಸಿಜನ್ ಘಟಕ ವ್ಯವಸ್ಥೇ ಮಾಡಿದ್ದೇವೆ. ಆಕ್ಸಿಜನ್ ಸಾಂದ್ರಕ ತರಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪರ ಮಾರ್ಗದರ್ಶನದಲ್ಲಿ ಕೊವಿಡ್ ಎರಡೂ ಅಲೆಯನ್ನು ಎದುರಿಸಿದ್ದೇವೆ. ಹೀಗಾಗಿ ನಾವು ಮಾಲೀಕರಲ್ಲ, ಜನರ ಸೇವಕರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಾಖ್ಯಾನಿಸಿದರು.

ಸರ್ಕಾರ ಒಳ್ಳೆ ಕೆಲಸ ಮಾಡಿದೆ ಎಂಬ ಒಳ್ಳೆ ಅಭಿಪ್ರಾಯ ಜನರಲ್ಲಿದೆ. ಸಿಎಂ ಯಡಿಯೂರಪ್ಪರ ವರ್ಚಸ್ಸು ಹಿಂದೆ 2008ರಲ್ಲಿ ಹೇಗಿತ್ತೋ ಈಗಲೂ ಹಾಗೇ ಇದೆ. ಇನ್ನಷ್ಟು ಜನಪರ ಯೋಜನೆ ಮಾಡಿ, ಸ್ಕೀಂ ಕೊಡಬೇಕು ಅಂತ ಸಿಎಂ ಯಡಿಯೂರಪ್ಪರಿಗೆ ವಿನಂತಿ ಮಾಡಿದ್ದೇವೆ. ನಿಮ್ಮ ಜೊತೆಗೆ ನಾವಿದ್ದೇವೆ ಅಂತ ಯಡಿಯೂರಪ್ಪರಿಗೆ ಹೇಳಿದ್ದೇವೆ ಎಂದು ಅವರು ತಿಳಿಸಿದರು.

ನಮಗೆ ಸಿಕ್ಸರ್, ಬೌಂಡರಿ ಬಾರಿಸೋದು ಗೊತ್ತು. ಕ್ಯಾಚ್ ಹಿಡಿಯುವುದು ಕೂಡ ನಮಗೆ ಗೊತ್ತಿದೆ. ಕೊರೊನಾ ಮುಗಿಯಲಿ ಎಲ್ಲಾ ಶಾಸಕರ ಬಗ್ಗೆ ತಿಳಿಯಲಿದೆ. ಇಲ್ಲಿ ಯಾರೂ ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್​ ಮಾಡುತ್ತಿಲ್ಲ. ಚನ್ನಪಟ್ಟಣದಲ್ಲಿ‌ ಸೋತಿರುವ ವ್ಯಕ್ತಿಗೆ ನಾಚಿಕೆ ಆಗಬೇಕು. ತಾಕತ್ತಿದ್ದರೆ ನನ್ನ ವಿರುದ್ಧ ತೊಡೆ ತಟ್ಟಿ ಬರಲಿ. ಅರಣ್ಯ ಸಚಿವರಾಗಿ ಲೂಟಿ ಹೊಡೆದಿರುವುದುನ್ನು ಕೊರೊನಾ ಮುಗಿದ ಬಳಿಕ ಎಲ್ಲ ಬಹಿರಂಗ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದರು.

ಇದನ್ನೂ ಓದಿ: ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ

(MLA Renukacharya supports BS Yediyurappa as CM Karnataka BJP govt leader)

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ