AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಸಿಎಂ ಆಗುವ ಆಸೆ ಇದೆ; ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಶಾಸಕ ಜಮೀರ್ ಅಹ್ಮದ್

ಎಲ್ಲ ಸಮಾಜದವರು ಸೇರಿ ಮತ ಕೊಟ್ರೆ ಸಿಎಂ ಆಗಬಹುದು. ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ ಸಿಎಂ ಅನ್ನೋದು ಜನರ ಆಸೆ.

ನನಗೂ ಸಿಎಂ ಆಗುವ ಆಸೆ ಇದೆ; ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಶಾಸಕ ಜಮೀರ್ ಅಹ್ಮದ್
ಜಮೀರ್ ಅಹ್ಮದ್
TV9 Web
| Edited By: |

Updated on:Jul 21, 2022 | 11:52 AM

Share

ಬೆಂಗಳೂರು: ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಶುರುವಾಗಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed), ಎಲ್ಲರಿಗೂ ಸಿಎಂ ಆಗಬೇಕು ಅನ್ನೋ ಆಸೆ ಇರುತ್ತದೆ. ನನಗೂ ಸಿಎಂ ಆಗುವ ಆಸೆ ಇದೆ. ಒಂದೇ ಸಮುದಾಯದಿಂದ ಯಾರೂ ಮುಖ್ಯಮಂತ್ರಿ ಆಗಲ್ಲ. ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯ ದೊಡ್ಡದಿದೆ. ಎಲ್ಲ ಸಮಾಜದವರು ಸೇರಿ ಮತ ಕೊಟ್ರೆ ಸಿಎಂ ಆಗಬಹುದು. ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ (Siddaramaiah) ಸಿಎಂ ಅನ್ನೋದು ಜನರ ಆಸೆ. ಹಾಗೇ ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟಿದ್ದಾರೆ.

ಸೋನಿಯಾ ಗಾಂಧಿಗೆ ಇಂದು ಇಡಿ ವಿಚಾರಣೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ಶಾಸಕರು, ಟಾರ್ಗೆಟ್​ ಮಾಡಿ ಸೋನಿಯಾ ಗಾಂಧಿ ವಿಚಾರಣೆ ನಡೆಸುತ್ತಿದ್ದಾರೆ. ಬಿಜೆಪಿಯವರು ನಮ್ಮನ್ನು ಹೆದರಿಸಲು ವಿಚಾರಣೆ ಮಾಡುತ್ತಿದ್ದಾರೆ. ಮುಚ್ಚೋಗಿದ್ದ ಪ್ರಕರಣವನ್ನು ಮತ್ತೆ ರೀ ಓಪನ್​ ಮಾಡಿಸಿದ್ದಾರೆ. 10 ವರ್ಷದ ಹಿಂದೆ ನ್ಯಾಷನಲ್​ ಹೆರಾಲ್ಡ್​​ ಕೇಸ್​​ ಕ್ಲೋಸ್ ಆಗಿತ್ತು. ಆದರೆ ಇದೀಗ ವಿಚಾರಣೆ ಹೆಸರಲ್ಲಿ ಸೋನಿಯಾ ಗಾಂಧಿ, ರಾಹುಲ್​ಗೆ ಕಿರುಕುಳ ನೀಡುತ್ತಿದ್ದಾರೆಂದು ಹೇಳಿದರು.

ಇದನ್ನೂ ಓದಿ: ‘ಗುಮ್ಮ’ನ ಕರೆತಂದ ‘ವಿಕ್ರಾಂತ್ ರೋಣ’ ತಂಡ; ಹೇಗಿದೆ ನೋಡಿ ನಾಲ್ಕನೇ ಸಾಂಗ್

ಇದನ್ನೂ ಓದಿ
Image
ಕೇಂದ್ರೀಯ ಏಜೆನ್ಸಿಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಡಿಕೆ ಶಿವಕುಮಾರ
Image
‘ಗುಮ್ಮ’ನ ಕರೆತಂದ ‘ವಿಕ್ರಾಂತ್ ರೋಣ’ ತಂಡ; ಹೇಗಿದೆ ನೋಡಿ ನಾಲ್ಕನೇ ಸಾಂಗ್
Image
How to Claim TDS Refund: TDS ಮರುಪಾವತಿಗಾಗಿ ಕ್ಲೈಮ್ ಮಾಡುವುದು ಹೇಗೆ?
Image
Viral Video: ಐಸ್​ಕ್ರೀಂ ತಿನ್ನಲು ಹರಸಾಹಸಪಟ್ಟ ಐಸ್​ಕ್ರೀಂ ಪ್ರಿಯ ನಾಯಿ; ವೈರಲ್ ವಿಡಿಯೋ ಇಲ್ಲಿದೆ

ದೇಶದಲ್ಲಿ ‌ಕಾಂಗ್ರೆಸ್​ನವರನ್ನು ಬಿಟ್ಟರೆ ಬೇರೆ ಯಾರು ಇಲ್ಲ. ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ರಾಜ್ಯದಲ್ಲಿ ನಾನು, ಡಿಕೆ ಶಿವಕುಮಾರ್ ಮೇಲೆ ಯಾಕೆ ದಾಳಿ ಮಾಡಿರೋದು? ಬೇರೆ ಯಾರು ಇಲ್ವಾ ಎಂದು  ಬಿಜೆಪಿ ವಿರುದ್ಧ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.

Published On - 11:24 am, Thu, 21 July 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ