Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ ಎಂದರು.

ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ
ರೇಣುಕಾಚಾರ್ಯ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Jul 01, 2023 | 1:29 PM

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸಮನ್ಸ್​​ ಪಡೆದಿದ್ದ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಮತ ಪಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಖ ತೋರಿಸುತ್ತೀರಿ. ಹಾಗಿದ್ದರೆ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ನನ್ನ ಹೋರಾಟ ಹಾಗೂ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ. ಅವರಿಗೆ ವಯಸ್ಸಾಯಿತು ಎಂದು ಅಧಿಕಾರದಿಂದ ಕೆಳಗಿಳಿಸಿದರು. ಹಾಗಿದ್ದರೆ ರಾಜ್ಯ ಪ್ರವಾಸ ಮಾಡಲು ಯಡಿಯೂರಪ್ಪ ಬೇಕಾ? ವೋಟ್​ ಕೇಳಲು ಯಡಿಯೂರಪ್ಪ, ಮೋದಿ ಮುಖ ತೋರಿಸುವುದು ಏಕೆ? ಹಾಗಾದರೆ ರಾಜ್ಯಕ್ಕೆ, ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ; ರೇಣುಕಾಚಾರ್ಯ

ಯಡಿಯೂರಪ್ಪ ಮಾತಿಗೆ ಗೌರವ ಕೊಡ್ತೇನೆ. ಇನ್ನು ಮುಂದೆ ನಾನು ಎಲ್ಲವನ್ನೂ ಬಹಿರಂಗವಾಗಿ ಮಾತಾಡುವುದಿಲ್ಲ. ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ. ನನಗೆ ಯಡಿಯೂರಪ್ಪ, ನರೇಂದ್ರ ಮೋದಿ ಅವರ ಹಾಗೂ ಪಕ್ಷದ ಆಶೀರ್ವಾದವಿದೆ. ಯಾರಿಗೂ ಹೆದರುವುದಿಲ್ಲ, ನನ್ನನ್ನು ತುಳಿಯಲು ಯಾರಿಂದಲೂ ಆಗಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ