AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಕುಟುಂಬದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲ್ಲ; ಜೆಡಿಎಸ್ ಆಫರ್ ನಿರಾಕರಿಸಿದ ಶಾಸಕ ಜಿಟಿ ದೇವೇಗೌಡ

ನನ್ನ ಗಮನಕ್ಕೆ ತಾರದೆ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಅಂತ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ನನ್ನ ಕುಟುಂಬದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲ್ಲ; ಜೆಡಿಎಸ್ ಆಫರ್ ನಿರಾಕರಿಸಿದ ಶಾಸಕ ಜಿಟಿ ದೇವೇಗೌಡ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 13, 2021 | 3:01 PM

Share

ಮೈಸೂರು: ಶಾಸಕ ಜಿಟಿದೇವೇಗೌಡರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಜೆಡಿಎಸ್ ರಣತಂತ್ರ ರೂಪಿಸಿದ್ದು, ಜಿಟಿಡಿ ಪತ್ನಿ ಲಲಿತಾ ದೇವೇಗೌಡ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಆದರೆ ಜಿಟಿ ದೇವೇಗೌಡರು ಜೆಡಿಎಸ್ ಆಫರ್ನ ನಿರಾಕರಿಸಿದ್ದಾರೆ. ನನ್ನ ಕುಟುಂಬದಿಂದ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಅಂತ ಸ್ಪಷ್ಟಪಡಿಸಿದ ಅವರು, ಜೆಡಿಎಸ್ನವರು ನನ್ನನ್ನು ಬಿಟ್ಟು ತುಂಬಾ ವರ್ಷಗಳಾಗಿದೆ. ನನ್ನನ್ನು ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಧ್ಯಕ್ಷರ ನೇಮಕ ಮಾಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ ಎಂದು ಜಿಟಿಡಿ ತಿಳಿಸಿದರು.

ನನ್ನ ಗಮನಕ್ಕೆ ತಾರದೆ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಅಂತ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ಎಂಎಲ್ಸಿ ಚುನಾವಣೆಯನ್ನು ಜಿಟಿಡಿ ನೇತೃತ್ವದಲ್ಲೇ ನಡೆಸುತ್ತೇವೆ. ಅವರ ಕುಟುಂಬದಿಂದಲೇ ಅಭ್ಯರ್ಥಿಯಾಗಬೇಕು ಅನ್ನೋದು ನಮ್ಮ ಬಯಕೆ. ಅವರು ನಮ್ಮ ಪಕ್ಷದ ನಾಯಕರು. ಇಡೀ ಕುಟುಂಬ ಸಾರ್ವಜನಿಕರ ಸೇವೆ ಮಾಡುತ್ತಿದೆ. ಅಂತಹ ಕುಟುಂಬದಿಂದ ಅಭ್ಯರ್ಥಿಯಾದರೆ ತಪ್ಪೇನಿಲ್ಲ. ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಂಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು ಇನ್ನೂ ನಮ್ಮ ಪಕ್ಷದಲ್ಲೇ ಇದ್ದಾರೆ ಅಂತ ಶಾಸಕ ಸಾ.ರಾ.ಮಹೇಶ್ ಇಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಜಿಟಿ ದೇವೇಗೌಡ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಅಪ್ಪು ಫೋಟೋ ಮುಂದೆ ಶಾಂಪೇನ್​ ವಿವಾದ: ‘ಇದು ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ’: ಪ್ರೇಮ್​ ಪ್ರತಿಕ್ರಿಯೆ

ಹಳೆ ಛಾಪಾಕಾಗದ ಮಾರಾಟ ಮಾಡ್ತಿದ್ದವರ ಮನೆ ಮೇಲೆ ಪೊಲೀಸರ ದಾಳಿ; ಸಾಕಷ್ಟು ಅಪರಾಧ ಕೃತ್ಯ ಬೆಳಕಿಗೆ

Published On - 2:50 pm, Sat, 13 November 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ