AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ

Prathap simha Name Change: ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಅದರಂತೆ ಇದೀಗ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಹ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ
ಪ್ರತಾಪ ಸಿಂಹ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 26, 2023 | 10:01 AM

Share

ಮೈಸೂರು, (ನವೆಂಬರ್ 26): ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಂಖ್ಯಾಶಾಸ್ತ್ರ ಪ್ರಕಾರ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಆರೋಪ; ಠಾಣೆಗೆ ನುಗ್ಗುವುದಾಗಿ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಪ್ರತಾಪ್​ ಸಿಂಹ

ಹಾಗೇ ಎಂಎಲ್‌ಸಿ ಹೆಚ್​ ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಅಲ್ಲದೇ ತಮಿಳುನಾಡು ಮಾಜಿ ಸಿಎಂ ಮುಖ್ಯಮಂತ್ರಿ ಜೆ. ಜಯಲಲಿತಾ ಸೇರಿದಂತೆ ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ ಮತ್ತು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬದಲಿಸಿಕೊಂಡ ಉದಾಹರಣೆ ಇದೆ.

ಇದೀಗ ಸಂಸದ ಪ್ರತಾಪ್ ಸಿಂಹ ಕೂಡ ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲೀಷ್ ಹೆಸರಿನಲ್ಲಿ ಕೊಂಚ​ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!