AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ

Prathap simha Name Change: ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಅದರಂತೆ ಇದೀಗ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಹ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ
ಪ್ರತಾಪ ಸಿಂಹ
TV9 Web
| Edited By: |

Updated on: Nov 26, 2023 | 10:01 AM

Share

ಮೈಸೂರು, (ನವೆಂಬರ್ 26): ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಂಖ್ಯಾಶಾಸ್ತ್ರ ಪ್ರಕಾರ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಆರೋಪ; ಠಾಣೆಗೆ ನುಗ್ಗುವುದಾಗಿ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಪ್ರತಾಪ್​ ಸಿಂಹ

ಹಾಗೇ ಎಂಎಲ್‌ಸಿ ಹೆಚ್​ ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಅಲ್ಲದೇ ತಮಿಳುನಾಡು ಮಾಜಿ ಸಿಎಂ ಮುಖ್ಯಮಂತ್ರಿ ಜೆ. ಜಯಲಲಿತಾ ಸೇರಿದಂತೆ ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ ಮತ್ತು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬದಲಿಸಿಕೊಂಡ ಉದಾಹರಣೆ ಇದೆ.

ಇದೀಗ ಸಂಸದ ಪ್ರತಾಪ್ ಸಿಂಹ ಕೂಡ ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲೀಷ್ ಹೆಸರಿನಲ್ಲಿ ಕೊಂಚ​ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ