AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ

Prathap simha Name Change: ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಅದರಂತೆ ಇದೀಗ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಹ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ
ಪ್ರತಾಪ ಸಿಂಹ
TV9 Web
| Edited By: |

Updated on: Nov 26, 2023 | 10:01 AM

Share

ಮೈಸೂರು, (ನವೆಂಬರ್ 26): ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಂಖ್ಯಾಶಾಸ್ತ್ರ ಪ್ರಕಾರ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಆರೋಪ; ಠಾಣೆಗೆ ನುಗ್ಗುವುದಾಗಿ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಪ್ರತಾಪ್​ ಸಿಂಹ

ಹಾಗೇ ಎಂಎಲ್‌ಸಿ ಹೆಚ್​ ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಅಲ್ಲದೇ ತಮಿಳುನಾಡು ಮಾಜಿ ಸಿಎಂ ಮುಖ್ಯಮಂತ್ರಿ ಜೆ. ಜಯಲಲಿತಾ ಸೇರಿದಂತೆ ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ ಮತ್ತು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬದಲಿಸಿಕೊಂಡ ಉದಾಹರಣೆ ಇದೆ.

ಇದೀಗ ಸಂಸದ ಪ್ರತಾಪ್ ಸಿಂಹ ಕೂಡ ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲೀಷ್ ಹೆಸರಿನಲ್ಲಿ ಕೊಂಚ​ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು