AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅಂದ್ರೆ, ಸಿದ್ದರಾಮಯ್ಯದು ‘ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್’- ಕಟೀಲು ವಾಗ್ದಾಳಿ

ಒಬ್ಬರಿಗೊಬ್ಬರು ಕಾದಾಟ ಶುರುಮಾಡಿದ್ದಾರೆ. ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು.

ಪ್ರಧಾನಿ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಅಂದ್ರೆ, ಸಿದ್ದರಾಮಯ್ಯದು 'ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್'- ಕಟೀಲು ವಾಗ್ದಾಳಿ
ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲು
TV9 Web
| Edited By: sandhya thejappa|

Updated on:Oct 19, 2021 | 1:26 PM

Share

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು (Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪ್ರಧಾನಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದ್ರೆ, ಸಿದ್ದರಾಮಯ್ಯದು ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಅಂತ ಹುಬ್ಬಳ್ಳಿಯಲ್ಲಿ ನಳಿನ್ ಕಟೀಲು ಹೇಳಿದ್ದಾರೆ. ಅವರಿಗೆ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿದ್ದಾರೆ. ಡಿಕೆಶಿ-ಸಿದ್ದು ಜೋಡೆತ್ತಲ್ಲ, ಅವರು ಕಾಡೆತ್ತು. ಒಬ್ಬರಿಗೊಬ್ಬರು ಕಾದಾಟ ಶುರುಮಾಡಿದ್ದಾರೆ. ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು. ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಅಂತ ಕಟೀಲು ತಿಳಿಸಿದ್ದಾರೆ.

ಕಾಂಗ್ರೆಸ್ ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ 2 ಹೋಳಾಗಿರುತ್ತದೆ ಎಂದು ಮಾತನಾಡಿದ ಕಟೀಲು, ಜೆಡಿಎಸ್ ಕುಟುಂಬ ರಾಜಕೀಯ ಮಾಡುತ್ತಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ. ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಅಂತ ಹೇಳಿದರು.

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಇತ್ತ ರಾಜ್ಯಾಧ್ಯಕ್ಷ ತಿಹಾರ್ ಜೈಲಿಗೆ ಹೊಗಿದ್ರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಗವಹಿಸಿ ಜೈಲಿಗೆ ಹೋದ್ರಾ? ಇಲ್ಲಾ ಸಂಗ್ರಾಮದ ಕಥೆ ಬರೆಯಲು ಹೋಗಿದ್ರಾ? ಅವರಿಗೆ ಪಕ್ಷವೇ ಮುನ್ನಡೆಸಲು ಆಗುತ್ತಿಲ್ಲ, ದೇಶ ಮುನ್ನಡೆಸ್ತಾರಾ? ಅಂತ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

99 ಕೋಟಿ ಡೋಸ್ ಕೊವಿಡ್​ 19 ಲಸಿಕೆ ನೀಡಿಕೆ, 100 ಕೋಟಿ ಸಾಧನೆಗೆ ತುಂಬ ಸನಿಹ; ಫುಲ್​ ಖುಷಿಯಿಂದ ಟ್ವೀಟ್​ ಮಾಡಿದ ಆರೋಗ್ಯ ಸಚಿವ

Apple Event: ಭಾರತದಲ್ಲಿ ಆಪಲ್‌ ಮ್ಯಾಕ್‌ಬುಕ್‌ ಪ್ರೊ, ಏರ್​​ಪಾಡ್ಸ್ ಮಾಡೆಲ್‌ ಬಿಡುಗಡೆ: ಏನು ವಿಶೇಷತೆ?

Published On - 1:19 pm, Tue, 19 October 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್