AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು

ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 12, 2021 | 7:25 AM

Share

ದೆಹಲಿ: ಭಾರತೀಯ ಜನತಾ ಪಕ್ಷವು (BJP) ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು ₹ 252 ಕೋಟಿ ಖರ್ಚು ಮಾಡಿದೆ. ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ. ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಅಧಿಕಾರದಿಂದ ಕೆಳಗಿಳಿಸಿ, ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ನಾಯಕರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿರಲಿಲ್ಲ.

ವೆಚ್ಚದ ವಿವರಗಳನ್ನು ಬಿಜೆಪಿಯು ಚುನಾವಣಾ ಆಯೋಗಕ್ಕೆ ನೀಡಿದೆ. ₹ 252,02,71,753 ಮೊತ್ತವನ್ನು ಬಿಜೆಪಿ ಚುನಾವಣೆಗಾಗಿ ಖರ್ಚು ಮಾಡಿದೆ. ಈ ಪೈಕಿ ₹ 43.81 ಕೋಟಿಯನ್ನು ಅಸ್ಸಾಂ ಮತ್ತು ₹ 4.79 ಕೋಟಿಯನ್ನು ಪುದುಚೇರಿ ವಿಧಾನಸಭಾ ಚುನಾವಣೆಗಾಗಿ ಖರ್ಚು ಮಾಡಿದೆ.

ತಮಿಳುನಾಡಿನಲ್ಲಿ ಅಧಿಕಾರದಲ್ಲಿದ್ದ ಎಐಎಡಿಎಂಕೆಯನ್ನು ಡಿಎಂಕೆ ಅಧಿಕಾರದಿಂದ ಕೆಳಗಿಳಿಸಿತು. ತಮಿಳುನಾಡಿನಲ್ಲಿ ಶೇ 2.6ರಷ್ಟು ಮತ ಪಡೆದಿದ್ದ ಬಿಜೆಪಿ ಅಲ್ಲಿ ₹ 22.97 ಕೋಟಿ ವ್ಯಯಿಸಿತ್ತು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದ ಬಿಜೆಪಿಯು ₹ 151 ಕೋಟಿ ವ್ಯಯಿಸಿತ್ತು. ಆದರೆ ಬಿಜೆಪಿಯ ಪ್ರಯತ್ನ ಫಲ ನೀಡಿರಲಿಲ್ಲ.

ಕೇರಳದಲ್ಲಿ ಈ ಬಾರಿ ಒಂದಿಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ ಎಲ್​ಡಿಎಫ್ ವಿರುದ್ಧದ ಹೋರಾಟದಲ್ಲಿ ಅಂಥ ಯಶಸ್ಸು ಸಿಕ್ಕಿರಲಿಲ್ಲ. ಕೇರಳ ಚುನಾವಣೆಗಾಗಿ ಬಿಜೆಪಿ ₹ 29.24 ಕೋಟಿ ಖರ್ಚು ಮಾಡಿತ್ತು.

ಇದನ್ನೂ ಓದಿ: ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ; ಐವರು ಹಾಲಿ ಎಂಎಲ್​ಸಿಗಳಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ