AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು

ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 12, 2021 | 7:25 AM

Share

ದೆಹಲಿ: ಭಾರತೀಯ ಜನತಾ ಪಕ್ಷವು (BJP) ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು ₹ 252 ಕೋಟಿ ಖರ್ಚು ಮಾಡಿದೆ. ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ. ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಅಧಿಕಾರದಿಂದ ಕೆಳಗಿಳಿಸಿ, ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ನಾಯಕರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿರಲಿಲ್ಲ.

ವೆಚ್ಚದ ವಿವರಗಳನ್ನು ಬಿಜೆಪಿಯು ಚುನಾವಣಾ ಆಯೋಗಕ್ಕೆ ನೀಡಿದೆ. ₹ 252,02,71,753 ಮೊತ್ತವನ್ನು ಬಿಜೆಪಿ ಚುನಾವಣೆಗಾಗಿ ಖರ್ಚು ಮಾಡಿದೆ. ಈ ಪೈಕಿ ₹ 43.81 ಕೋಟಿಯನ್ನು ಅಸ್ಸಾಂ ಮತ್ತು ₹ 4.79 ಕೋಟಿಯನ್ನು ಪುದುಚೇರಿ ವಿಧಾನಸಭಾ ಚುನಾವಣೆಗಾಗಿ ಖರ್ಚು ಮಾಡಿದೆ.

ತಮಿಳುನಾಡಿನಲ್ಲಿ ಅಧಿಕಾರದಲ್ಲಿದ್ದ ಎಐಎಡಿಎಂಕೆಯನ್ನು ಡಿಎಂಕೆ ಅಧಿಕಾರದಿಂದ ಕೆಳಗಿಳಿಸಿತು. ತಮಿಳುನಾಡಿನಲ್ಲಿ ಶೇ 2.6ರಷ್ಟು ಮತ ಪಡೆದಿದ್ದ ಬಿಜೆಪಿ ಅಲ್ಲಿ ₹ 22.97 ಕೋಟಿ ವ್ಯಯಿಸಿತ್ತು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದ ಬಿಜೆಪಿಯು ₹ 151 ಕೋಟಿ ವ್ಯಯಿಸಿತ್ತು. ಆದರೆ ಬಿಜೆಪಿಯ ಪ್ರಯತ್ನ ಫಲ ನೀಡಿರಲಿಲ್ಲ.

ಕೇರಳದಲ್ಲಿ ಈ ಬಾರಿ ಒಂದಿಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ ಎಲ್​ಡಿಎಫ್ ವಿರುದ್ಧದ ಹೋರಾಟದಲ್ಲಿ ಅಂಥ ಯಶಸ್ಸು ಸಿಕ್ಕಿರಲಿಲ್ಲ. ಕೇರಳ ಚುನಾವಣೆಗಾಗಿ ಬಿಜೆಪಿ ₹ 29.24 ಕೋಟಿ ಖರ್ಚು ಮಾಡಿತ್ತು.

ಇದನ್ನೂ ಓದಿ: ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ; ಐವರು ಹಾಲಿ ಎಂಎಲ್​ಸಿಗಳಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ