AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ: ಸರ್ಕಾರ ಆದೇಶ

ಸಿಎಂ ಸಿದ್ಧರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ: ಸರ್ಕಾರ ಆದೇಶ
ಸಿಎಂ ಸಿದ್ಧರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on:Jun 01, 2023 | 8:55 PM

Share

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ (siddaramaiah) ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡುವ ಮೂಲಕ ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ. ಚುನಾವಣಾ ನೀತಿ ತಂತ್ರಜ್ಞ ಸುನೀಲ್​​ ಕನುಗೋಳು ಅವರು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನ‌ದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

ವಿಧಾನಪರಿಷತ್ ಸದಸ್ಯ ಕೆ.‌ ಗೋವಿಂದರಾಜ್​ ಏಷ್ಯಾ ಬಾಸ್ಕೆಟ್‌ಬಾಲ್‌ನ ನೂತನ ಅಧ್ಯಕ್ಷರಾಗಿ ಮೇ ತಿಂಗಳಿನಲ್ಲೇ ನೇಮಕವಾಗಿದ್ದರು. ಈ ಹುದ್ದೆಗೇರಿದ ಭಾರತದ ಮೊದಲ ವ್ಯಕ್ತಿ ಎನ್ನುವ ಹಿರಿಮೆಗೂ ಗೋವಿಂದರಾಜು ಪಾತ್ರರಾಗಿದ್ದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ ಯೋಜನೆಗಳಿಗೆ ಅನುದಾನ ಕಡಿತಗೊಳಿಸದಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ತಂತ್ರಗಾರಿಕೆಯನ್ನು ಹೆಣೆದಿದ್ದ ಚುನಾವಣಾ ನೀತಿ ತಂತ್ರಜ್ಞ ಸುನೀಲ್​​ ಕನುಗೋಳು ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ. ಚುನಾವಣಾ ವೇಳೆ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಮಾಸ್ಟರ್​ ಮೈಂಡ್​ ಇವರೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Thu, 1 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ