AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ 2019ರ ಲೋಕಸಭೆ ಚುನಾವಣೆ ಸೋಲು ನೆನೆದ ನಿಖಿಲ್ ಕುಮಾರಸ್ವಾಮಿ

ಮೂರು ಪಕ್ಷಗಳ ಹುನ್ನಾರದಿಂದ ನಾನು ಸೋಲಬೇಕಾಯಿತು. ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರ ಒತ್ತಡದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ಸೋಲಿನಿಂದ ನಾನು ಧೃತಿಗೆಟ್ಟಿಲ್ಲ. ನನ್ನ ವಯಸ್ಸು ಇನ್ನೂ ಚಿಕ್ಕದಿದೆ.

ಮತ್ತೆ 2019ರ ಲೋಕಸಭೆ ಚುನಾವಣೆ ಸೋಲು ನೆನೆದ ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
TV9 Web
| Edited By: |

Updated on: Nov 29, 2021 | 9:02 AM

Share

ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ(HD Kamaraswamy) ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) 2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಂಡ ಸೋಲನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿದಂತೆ ಕಳೆದ ಲೋಕಸಭೆ ಚುನಾವಣೆಯಲ್ಲಿ ನಾನು ಕುರುಕ್ಷೇತ್ರದ ಅಭಿಮನ್ಯುವಿನಂತೆ ಏಕಾಂಗಿಯಾದೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ ಸಂಚು ಮಾಡಿ ನನ್ನನ್ನು ಸೋಲಿಸಿದರು ಅಂತ ಅಭಿಪ್ರಾಯಪಟ್ಟರು.

ಮೂರು ಪಕ್ಷಗಳ ಹುನ್ನಾರದಿಂದ ನಾನು ಸೋಲಬೇಕಾಯಿತು. ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರ ಒತ್ತಡದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ಸೋಲಿನಿಂದ ನಾನು ಧೃತಿಗೆಟ್ಟಿಲ್ಲ. ನನ್ನ ವಯಸ್ಸು ಇನ್ನೂ ಚಿಕ್ಕದಿದೆ. ಕಾರ್ಯಕರ್ತರು, ಮುಖಂಡರೊಂದಿಗೆ ಬೆರೆಯುವುದನ್ನು ತಂದೆ ಹಾಗೂ ತಾತಾ ಹೇಳಿಕೊಟ್ಟಿದ್ದಾರೆ ಎಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚಿತ್ರರಂಗದಲ್ಲಿ ತಕ್ಕಮಟ್ಟಿಗೆ ಯಶಸ್ಸು ಕಂಡಿದ್ದೇನೆ. ಇಂತಹ ಸಂದರ್ಭದಲ್ಲಿ ಪಕ್ಷ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಅಂತ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಆಕಸ್ಮಿಕವಾಗಿ ಅಭ್ಯರ್ಥಿಯಾದೆ. ಸ್ಥಾನಮಾನಗಳು ಬೇಕೆಂದು ಹುಚ್ಚಿಡಿಸಿಕೊಂಡು ಅಭ್ಯರ್ಥಿಯಾಗಲಿಲ್ಲ. ನನಗೆ ಅಧಿಕಾರದ ಹುಚ್ಚಿದ್ದರೆ 2018 ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಆರ್ ಶಿವರಾಮೇಗೌಡ ಅವರಿಗೆ ಟಿಕೆಟ್ ಕೊಡದೆ ನಾನೇ ನಿಲ್ಲುತ್ತಿದ್ದೆ. ತಂದೆಯ ಹೆಸರಿನಿಂದ ಅಧಿಕಾರ ಹಿಡಿಯಬೇಕಾದ ಪರಿಸ್ಥಿತಿ ನನಗೆ ಬಂದಿಲ್ಲ ಅಂತ ನಿಖಿಲ್ ಹೇಳಿದ್ದಾರೆ.

ಇದನ್ನೂ ಓದಿ

‘ಗರುಡ ಗಮನ..’ ಚಿತ್ರದ ಇನ್ನೊಂದು ಮೈಲಿಗಲ್ಲು; ‘ಸೋಜುಗಾದ ಸೂಜು ಮಲ್ಲಿಗೆ’ ಸಾಧನೆ ಏನು?

ಪುನೀತ್​​ ಇಲ್ಲದೇ ಕಳೆಯಿತು ಒಂದು ತಿಂಗಳು; ಕಂಠೀರವ ಸ್ಟುಡಿಯೋದಲ್ಲಿ ಇಂದಿನ ಕಾರ್ಯಗಳೇನು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?