AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Siddaramaiah: ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’
ಸಿದ್ದರಾಮಯ್ಯ
KUSHAL V
|

Updated on:Feb 15, 2021 | 9:25 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವಿಟರ್​ ಮೂಲಕ ಸಚಿವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ’ ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ ಇದ್ದ ಕುರ್ಚಿನೂ ಬಿಡಬೇಕಾದೀತು ಎಂದು ಟ್ವೀಟ್​ ಮೂಲಕ ಉಮೇಶ್​​ ಕತ್ತಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: Siddaramaiah | ನಾನು ಮೊನ್ನೆ ಟೈಲರ್​​ ಬಳಿ ನನ್ನ ಎದೆ ಚೆಕ್​ ಮಾಡಿಸಿದೆ.. ನಂದು 46 ಇಂಚಿನ ಎದೆ ಎಂದ ಸಿದ್ದರಾಮಯ್ಯ

Siddaramaiah | ಅಭಿವೃದ್ಧಿ ಕೆಲಸ ಮಾಡಿದ ನರೇಂದ್ರ ಮೋದಿ ಎಲೆಕ್ಷನ್​ನಲ್ಲಿ ಮತ್ತೆ ಸೋಲಬೇಕಾ? -ಮತ್ತೆ ಪ್ರಧಾನಿ ಮೋದಿ ಜಪ ಮಾಡಿದ ಸಿದ್ದರಾಮಯ್ಯ!

Published On - 9:21 pm, Mon, 15 February 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ