AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯವಾಗಿ ರಾಹುಲ್ ಗಾಂಧಿ​ ಮುಗಿಸಲು ಷಡ್ಯಂತ್ರ ನಡೀತಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್

ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2023 | 5:51 PM

Share

ಬೆಂಗಳೂರು: ರಾಹುಲ್​ ಬಗ್ಗೆ ಬಂದ ಕೋರ್ಟ್​​ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪ್ರೆಸ್ ಮೀಟ್​ನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ

ರಾಹುಲ್​ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್‌ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ.

ಇದನ್ನೂ ಓದಿ: ವಿಧಾನಸಭೆಯಲ್ಲಿ ‘ಗ್ಯಾರಂಟಿ’ ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ

ಭಾರತ್ ಜೋಡೋ ಯಾತ್ರೆಯಲ್ಲಿ ಅವರು ನಡೆದ ಶಕ್ತಿಯಿಂದಾಗಿ ಕರ್ನಾಟಕಕ್ಕೂ ಶಕ್ತಿ ಬಂತು. ರಾಹುಲ್ ನಡೆದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​

ಜೈನ ಮುನಿ ಹತ್ಯೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದೇವೆ ಅವರು ಉತ್ತರ ಕೊಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ