AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯವಾಗಿ ರಾಹುಲ್ ಗಾಂಧಿ​ ಮುಗಿಸಲು ಷಡ್ಯಂತ್ರ ನಡೀತಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್

ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2023 | 5:51 PM

Share

ಬೆಂಗಳೂರು: ರಾಹುಲ್​ ಬಗ್ಗೆ ಬಂದ ಕೋರ್ಟ್​​ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪ್ರೆಸ್ ಮೀಟ್​ನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ

ರಾಹುಲ್​ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್‌ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ.

ಇದನ್ನೂ ಓದಿ: ವಿಧಾನಸಭೆಯಲ್ಲಿ ‘ಗ್ಯಾರಂಟಿ’ ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ

ಭಾರತ್ ಜೋಡೋ ಯಾತ್ರೆಯಲ್ಲಿ ಅವರು ನಡೆದ ಶಕ್ತಿಯಿಂದಾಗಿ ಕರ್ನಾಟಕಕ್ಕೂ ಶಕ್ತಿ ಬಂತು. ರಾಹುಲ್ ನಡೆದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​

ಜೈನ ಮುನಿ ಹತ್ಯೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದೇವೆ ಅವರು ಉತ್ತರ ಕೊಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು