AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

Portfolio Allocation: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು, ಇಂದು ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈ ಬಗ್ಗೆ ಅಧಿಕೃತ ಪಟ್ಟಿ ಹೊರಬಿದ್ದಿದ್ದು, ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ.

29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 07, 2021 | 12:02 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು, ಇಂದು ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈ ಬಗ್ಗೆ ಅಧಿಕೃತ ಪಟ್ಟಿ ಹೊರಬಿದ್ದಿದ್ದು, ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ. ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನಲ್ಲಿಯೇ ಉಳಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಸಚಿವ ಸ್ಥಾನ ಅಲಂಕರಿಸಿದ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಲಭಿಸಿದೆ. ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಬಹುತೇಕರು ತಮ್ಮ ತಮ್ಮ ಖಾತೆಯನ್ನೇ ಉಳಿಸಿಕೊಂಡಿದ್ದಾರೆ.

1. ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ 2. ಆರ್.ಅಶೋಕ್ – ಕಂದಾಯ 3. ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ 4. ವಿ.ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ 5. ಬಿ.ಸಿ.ಪಾಟೀಲ್ – ಕೃಷಿ 6. ಎಸ್.ಟಿ.ಸೋಮಶೇಖರ್ – ಸಹಕಾರ 7. ಡಾ.ಕೆ.ಸುಧಾಕರ್ – ಆರೋಗ್ಯ,ವೈದ್ಯಕೀಯ ಶಿಕ್ಷಣ 8. ಕೆ.ಗೋಪಾಲಯ್ಯ – ಅಬಕಾರಿ 9. ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್ 10. ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ 11. ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ 12. ವಿ.ಸುನಿಲ್​ಕುಮಾರ್ – ಇಂಧನ 13. ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು 14. ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ 15. ಆರಗ ಜ್ಞಾನೇಂದ್ರ – ಗೃಹಖಾತೆ 16. ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ 17. ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ 18. ಪ್ರಭು ಚೌಹಾಣ್ – ಪಶುಸಂಗೋಪಣೆ 19. ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ 20. ಶಿವರಾಮ್ ಹೆಬ್ಬಾರ್ – ಕಾರ್ಮಿಕ 21. ಎಸ್.ಅಂಗಾರ – ಮೀನುಗಾರಿಕೆ, ಬಂದರು 22. ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ 23. ಕೋಟಾ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ & ಹಿಂದುಳಿದ ವರ್ಗಗಳ ಕಲ್ಯಾಣ 24. ಕೆ.ಸಿ.ನಾರಾಯಣಗೌಡ – ಕ್ರೀಡೆ 25. ಮುನಿರತ್ನ – ತೋಟಗಾರಿಕೆ 26. ಭೈರತಿ ಬಸವರಾಜ್ – ನಗರಾಭಿವೃದ್ಧಿ 27. ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ 28. ಸಿ.ಸಿ.ಪಾಟೀಲ್ – ಲೋಕೋಪಯೋಗಿ 29. ಶಂಕರ ಪಾಟೀಲ್ ಮುನೇನಕೊಪ್ಪ – ಜವಳಿ

(Portfolio Allocation after CM Bommai Cabinet formation in Karnataka List of Ministry Posts)

ಇದನ್ನೂ ಓದಿ: ಖಾತೆ ಹಂಚಿಕೆಗೂ ಮುನ್ನ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

Published On - 11:33 am, Sat, 7 August 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು